ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯಲಗೋಡ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ಯಡ್ರಾಮಿ: ಯಡ್ರಾಮಿ ತಾಲೂಕಿನ ಯಲಗೋಡ ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಬೆಂಬಲಿತರಾದ ಶ್ರೀ ದೇವಿಂದ್ರಪ್ಪ ಜಾಲವಾದಿ ಅಣಜಗಿ ಆಯ್ಕೆ ಹಿನ್ನೆಲೆಯಲ್ಲಿ ಜೇವರ್ಗಿ ಜನಪ್ರಿಯ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರಿಗೆ ವಿಶೇಷವಾಗಿ ಸನ್ಮಾನಿಸಿದರು,
ಈ ಸಂದರ್ಭದಲ್ಲಿ ಯಲಗೋಡ ಗ್ರಾಮ ಪಂಚಾಯಿತಿ ಜೆಡಿಎಸ್ ಮುಖಂಡರಾದ ಸಿದ್ದಯ್ಯಸ್ವಾಮಿ ಗದ್ದಗಿಮಠ, ಸಿದ್ದಣ್ಣಗೌಡ ಬಿರಾದಾರ,ರಾಘವೇಂದ್ರ ಕುಲಕರ್ಣಿ, ಪ್ರೇಮಣಗೌಡ ಮಾಲಿಪಾಟೀಲ, ಶಿವಕುಮಾರ ಅಂಗಡಿ ಯಲಗೋಡ,ಬಂದಗಿಪಟೇಲ ಶರಣಗೌಡ ಬಿರಾದಾರ,ಮಹಾಂತಗೌಡ ನಂದಿಹಳ್ಳಿ, ರಾಯಣ್ಣಗೌಡ ಮಾಲಿಪಾಟೀಲ ಅಣಜಗಿ ಹಾಗೂ ಯಲಗೋಡ ಗ್ರಾಮಸ್ಥರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ