ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾಜಿ ಸಚಿವ ಬಿ ಶ್ರೀ ರಾಮುಲು ಅವರ 52 ನೇ ಹುಟ್ಟುಹಬ್ಬ ಆಚರಣೆ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮಲ್ಲಿಗೆವಾಡ ಗ್ರಾಮದ ಶಾಲೆಯಲ್ಲಿ ಸನ್ಮಾನ್ಯ ಶ್ರೀ ಮಾಜಿ ಸಚಿವರಾದ ಬಿ ಶ್ರೀ ರಾಮುಲು ಅವರ 52 ನೇ ಹುಟ್ಟು ಹಬ್ಬದ ಅಂಗವಾಗಿ ಅಲ್ಲಿನ ಶಾಲೆಯ 140 ವಿದ್ಯಾರ್ಥಿಗಳಿಗೆ ಪೆನ್ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ST ಮೋರ್ಚಾ ಕನಕಗಿರಿ ತಾಲೂಕಿನ ಉಪಾಧ್ಯಕ್ಷರಾದ ಯಮನೂರ ನಾಯಕ ಬುನ್ನಟ್ಟಿ,ಯಮನೂರು ಮಲ್ಲಿಗೆವಾಡ,ಶರಣಪ್ಪ ನವಲಿ, ಭೀಮೇಶ್ ನಾಯಕ,ನಿರುಪಾದಿ ಅವರು ಮಕ್ಕಳಿಗೆಲ್ಲಾ ಪೆನ್ ನೋಟ್ ಬುಕ್ ಕೊಡುವ ಮೂಲಕ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಅಶೋಕ ಶಿಕ್ಷಕರು, ಮಧುಸೂದನ್ ಶಿಕ್ಷಕರು,ದೇವೇಂದ್ರ ಗೌಡ್ರು,ಶಿಕ್ಷಕರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ