ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಪ್ಪತ್ತಗುಡ್ಡ ಚಾರಣಕ್ಕೆ ತಪಾಸಣಾ ಕೇಂದ್ರ ಸ್ವಾಗತರ್ಹ-ಜನಪದ ಕಲಾವಿದ ಗವಿಶಿದ್ಧಯ್ಯ.ಜ.ಹಳ್ಳಿಕೇರಿಮಠ

ಗದಗ:ಪಂಚಲೋಹಗಳ ಬೀಡು,ಉತ್ತರ ಕರ್ನಾಟಕದ ಸಹ್ಯಾದ್ರಿ ಎಪ್ಪತ್ತ ಗಿರಿಗಿಂತ ಕಪ್ಪತ್ತಗಿರಿ ಮೇಲು ಎಂಬ ಪ್ರಸಿದ್ಧಿ ಪಡೆದ ಶುದ್ಧ ಗಾಳಿ ಬೀಸುವ ಕಪ್ಪತ್ತಗುಡ್ಡದಲ್ಲಿ ಪ್ಲಾಸ್ಟಿಕ್ ಬಳಕೆ ಸೇರಿದಂತೆ ವಾಹನಗಳ ದಟ್ಟಣೆಯಿಂದ ನಿಸರ್ಗದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿತ್ತು ಇದನ್ನು ಮನಗಂಡ ಅರಣ್ಯ ಇಲಾಖೆ ಪರಿಸರಕ್ಕೆ ಪೂರಕವಾಗುವ ಯೋಜನೆಗಳನ್ನು ರೂಪಿಸಿದ್ಧು ಶ್ಲಾಘನೀಯವಾಗಿದೆ ಎಂದು ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅಭಿನಂದನೆ ಸಲ್ಲಿಸಿದ್ಧಾರೆ.
ಆಯುರ್ವೇದದ ಕಪ್ಪತ್ತಗುಡ್ಡದ ಪರಿಸರದಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್,ಮಧ್ಯದ ಬಾಟಲಿ,ಊಟದ ಮಾಡಿದ ಎಲೆಗಳನ್ನು ಎಸೆಯುತ್ತಿದ್ಧರು ಕಸದ ರಾಶಿಯಿಂದ ಗುಡ್ಡದ ಪರಿಸರದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿತ್ತು ಅರಣ್ಯ ಇಲಾಖೆ ಕಪ್ಪತ್ತಗುಡ್ಡಕ್ಕೆ ಹೋಗುವ ಮಾರ್ಗದಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಲಾಗಿತ್ತು ಪರಿಸರ ಕಾಳಜಿ ಮೆರೆದ ಅರಣ್ಯ ಇಲಾಖೆ ಕಪತಗುಡ್ಡಕ್ಕೆ ಹೋಗುವ ಮಾರ್ಗದಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆದಿದ್ಧು (ಚೆಕ್ ಪೋಸ್ಟ್‌) ಮತ್ತು ಸಿಬ್ಬಂದಿಗಳನ್ನು ನೇಮಿಸಿದ್ಧು ಹಾಗೂ ಚಾರಣ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತಂದಿದ್ಧು ಸ್ವಾಗತರ್ಹ ಎಂದು ಹಳ್ಳಿಕೇರಿಮಠ ಸಂತಸ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ