ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಅಧ್ಯಕ್ಷರ ಆಯ್ಕೆ


ತುಮಕೂರು:ಪಾವಗಡ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಮತಿ ಲಲಿತಮ್ಮ ಹನುಮಂತರಾಯಪ್ಪ,ಮರಿದಾಸನಹಳ್ಳಿ ಗ್ರಾಮಪಂಚಾಯ್ತಿಯು ಐದು ಗ್ರಾಮಗಳನ್ನು ಒಳಗೊಂಡಿದೆ ಒಟ್ಟು 18ಗ್ರಾಮ ಪಂಚಾಯತಿ ಸದಸ್ಯರನ್ನು ಒಳಗೊಂಡಿದೆ ಈ ಅವಧಿಗೆ ಸಾಮಾನ್ಯ ಮಹಿಳೆಗೆ ಮಿಸಲು ಅಗಿದ್ದು ಮರಿದಾಸಹಳ್ಳಿ ಗ್ರಾಮದ ಲಲಿತಮ್ಮ ಹನುಮಂತರಾಯಪ್ಪನವರು ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಒಂದು ಮತದ ಅಂತರದಿಂದ ಜಯಶಾಲಿಯಗಿ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು ಈ ಸಂದರ್ಭದಲ್ಲಿ ಗ್ರಾಮಪಂಚಾಯ್ತಿ ಮಾಜಿ ಅದ್ಯಕ್ಷರಾದ ಶಿವಲಿಂಗಪ್ಪ ಮತ್ತು ಬಿ.ಹೊಸಹಳ್ಳಿ ಗ್ರಾಮದ ಮಲ್ಲಿಕಾರ್ಜುನ ಮತ್ತು ಮಾಜಿ ಅದ್ಯಕ್ಷರು ಟಿ.ಎಲ್ ಶ್ರಿರಾಮರೆಡ್ಡಿ ,ಭಾರತೀ ಕರಿಯಣ್ಣ,ಪ್ರಮೀಳಸತೀಶ್,ಮಹಾಲಿಂಗಪ್ಪ ನಾಗರಾಜಪ್ಪ, ನಾರಾಯಣಪ್ಪ,ಪಾರ್ವತಮ್ಮಸುಧಾರಕರೆಡ್ಡಿ,ಸರಸ್ವತಿಮಲ್ಲಿಕಾರ್ಜುನ,ಮಹಿತ ನರಸಿಂಹಪ್ಪ.ಮತ್ತು ಗ್ರಾಮಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳಾದ ಮುದ್ದಣ್ಣ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ