ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೈಋತ್ಯ ಚಿತ್ರದ ಮುಹೂರ್ತ

ಚಿಕ್ಕಮಗಳೂರು:ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ ನೈಋತ್ಯ ಚಿತ್ರದ ಮುಹೂರ್ತ ಇತ್ತೀಚೆಗೆ ಭಕ್ತರಹಳ್ಳಿ ದುರ್ಗಮ್ಮ ಮತ್ತು ಸಿಡಿಬಿನಮ್ಮ ದೇವಸ್ಥಾನದಲ್ಲಿ ನಡೆಯಿತು.
ದರೋಡೆಕಾರರ ಸಮುದಾಯದ ಶೋಷಣೆಯ ಬಗೆಗಿನ ಕಥಾ ಹಂದರವನ್ನು ಹೊಂದಿರುವ ಈ ಚಿತ್ರದ ನಾಯಕರಾಗಿ ತೇಜಸ್ ಅಭಿನಯಿಸುತ್ತಿದ್ದಾರೆ ಉಳಿದಂತೆ ರಾಜೇಶ್,ನಂದನ್,ಲುಕಾಸ್, ರಾಘವೇಂದ್ರ,ಪೃಥ್ವಿ,ರಮ್ಯ,ಮನು ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.
ಜೀವ ಕ್ರಿಯೇಷನ್ ಮತ್ತು ಸ್ವೀಟ್ ಲೈಫ್ ಲಾಂಛನದಲ್ಲಿ ಕುಮಾರಿ ಸಂಗೀತ ರಂಗನಾಥ್ ಮತ್ತು ಅಶ್ವಿನಿ ಸುಧೀಂದ್ರ ಅವರು ನಿರ್ಮಿಸುತ್ತಿದ್ದು ನೈಋತ್ಯ ಚಿತ್ರಕ್ಕೆ ಹಲವು ಚಿತ್ರಕ್ಕೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ಅನುಭವವಿರುವ ನಿರಂಜನ್ ರಂಗನಾಥ್ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ,ಈ ಚಿತ್ರದ ಮಹೂರ್ತ ಸಮಾರಂಭದಲ್ಲಿ ಪ್ರಥಮ ಸನ್ನಿವೇಶಕ್ಕೆ ಕುಮಾರಿ ಸಂಗೀತ ರಂಗನಾಥ್ ಆರಂಭ ಫಲಕ ತೋರಿಸಿದರೆ ಶ್ರಿ ಸುಧೀಂದ್ರ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು ಐದು ಹಾಡುಗಳಿರುವ ಈ ಚಿತ್ರಕ್ಕೆ ಶಿರಸ್ ಸಂಗೀತ ನೀಡಿದ್ದಾರೆ ಅಮಿತ್ ಅವರು ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಚಿಕ್ಕಮಗಳೂರು,ಮೈಸೂರು,ಬೆಂಗಳೂರು ಸುತ್ತ ಮುತ್ತ ಚಿತ್ರೀಕರಣ ನಡೆಯುತ್ತಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ