ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನವಾಗಿ ಉದ್ಘಾಟನೆಗೆ ಸಿದ್ಧವಾಗಿರುವ ಜೇರಟಗಿ ಗ್ರಾಮದ ಧಾರ್ಮಿಕ ದ್ವಾರಬಾಗಿಲು

ಸುಕ್ಷೇತ್ರ ಮರಿ ಕಲ್ಯಾಣದ ಹೆಸರುವಾಸಿಯಾದ ಕಲ್ಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಜೇರಟಗಿ ಗ್ರಾಮದ ಅಗಸಿ ಬಾಗಿಲು ಹಾಗೂ (ಕಮಾನು )ದ್ವಾರಬಾಗಿಲು ಕುಂಭ ಕಳಸಗಳ ಮೆರವಣಿಗೆಯೊಂದಿಗೆ ಹಾಗೂ ರುದ್ರಾಭಿಷೇಕ ಮಹಾಪೂಜೆಯೊಂದಿಗೆ ಸಮಸ್ತ ಜೇರಟಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟನೆಯಾಗುತ್ತಿದ್ದು ಕಾರ್ಯಕ್ರಮಕ್ಕೆ ಹರ ಗುರು ಚರಮೂರ್ತಿಗಳು ಹಾಗೂ ರಾಜಕಾರಣಿಗಳು ಮತ್ತು ದೂರದ ಊರುಗಳಿಂದ ಜೇರಟಗಿ ಗ್ರಾಮದ ಆರಾಧ್ಯದೈವ ಶ್ರೀ ಗುರು ರೇವಣಸಿದ್ದೇಶ್ವರ ಹಾಗೂ ಚೆನ್ನಬಸವೇಶ್ವರರ ಭಕ್ತಾದಿಗಳು ಆಗಮಿಸಲಿದ್ದು ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯುತ್ತದೆ ಇಂತಹ ಬೃಹತ್ ಧಾರ್ಮಿಕ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮದ ಸಮಸ್ತ ಗ್ರಾಮಸ್ಥರು ಆಗಮಿಸಬೇಕೆಂದು ಗ್ರಾಮದ ಅಗಸಿ ನಿರ್ಮಾಣ ಮಾಡಿರುವಂತಹ ನಿಷ್ಟಿ ದೇಶಮುಖ್ ಅವರ ಪರಿವಾರದಿಂದ ಹಾಗೂ (ಕಮಾನು) ದ್ವಾರಬಾಗಿಲು ನಿರ್ಮಾಣ ಮಾಡಿರುವಂತಹ ಜೇರಟಗಿ ಗ್ರಾಮದ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು ಹಾಗೂ ಸಮಸ್ತ ಪದಾಧಿಕಾರಿಗಳು ಆಗಮಿಸುವಂತೆ ಸ್ವಾಗತ ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ