ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪದಾಧಿಕಾರಿಗಳ ನೇಮಕ

ಯಾದಗಿರಿ:ಶಹಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ನೂತನ ಜಿಲ್ಲಾ ಪದಾಧಿಕಾರಿಗಳು ನೇಮಕ ಮಾಡಲಾಯಿತು.
ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಖಾಸಿಂ ಸಾಬ ನಡಿಗೇರಿ, ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಡಿ.ಲಾಲ್ ಸಾಬ ಪೂಜಾರಿ,ಜಿಲ್ಲಾ ಕಾರ್ಯದರ್ಶಿಯಾಗಿ ಸಂಗಮೇಶ ಕುಂಬಾರ,ಆಯ್ಕೆ ಮಾಡಲಾಯಿತು ರೈತ ಸಂಘಟನೆ ರಾಜ್ಯ ಅಧ್ಯಕ್ಷರಾದ ಶರಣಪ್ಪ ದೊಡ್ಡಮನಿ,ಯುವ ಘಟಕ ರಾಜ್ಯ ಅಧ್ಯಕ್ಷರಾದ ಫಯಾಜ್ ಮೈಸೂರ್, ಇವರ ನೇತೃತ್ವದಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
ಇದೇ ಸಂದರ್ಭದಲ್ಲಿ ಅಂಗವಿಕಲರ ಸಂಘಟನೆ ರಾಜ್ಯ ಅಧ್ಯಕ್ಷರಾದ ಸುಭಾಷ್ ಹೋತಪೇಟ, ಶ್ರೀಶೈಲ ಮಲ್ಲಿಕಾರ್ಜುನ ಅನಾಥ ಆಶ್ರಮ ಅಧ್ಯಕ್ಷರಾದ ಸೋಮು ಹುಗ್ಗಿ,ಕಾರ್ಯಮಿಕರ ಸಂಘಟನೆ ಅಧ್ಯಕ್ಷರಾದ ಹೈಯಾಳಪ್ಪ ಚಿಕ್ಕೆರಿ, ಸಮಾಜ ಸೇವಕ ಬಸ್ಸು ನಾಟೆಕಾರ್, ಮಲ್ಲಿಕಾರ್ಜುನ ಹಲಕಟ್ಟಿ,ಖಾಸಿಂ ಸಬಾ ಬೇವಿನಹಳ್ಳಿ,ಮೈನುದ್ದಿನ,ಸೋಪಿ ಸಾಬ್,ಚಂದ ಸಾಬ್,ಮಹಮ್ಮದ್ ರಫಿ,ಹಾಜಿ ಸಾಬ್, ಮಹಮ್ಮದ್ ಗಾಜಿ ಬಾಬಾ ನಿಂಗದ ಗುಡಿ,ಒಡ್ಡರ ಸಮಾಜದ ತಾಲ್ಲೂಕ ಅಧ್ಯಕ್ಷ ಪರಸುರಾಮ ಒಡ್ಡರ, ಶೇಖಪ್ಪ ದೊಡ್ಡಮನಿ ಹಳಿಸಗರ ಹಾಗೂ ಅನೇಕ ರೈತ ಮುಖಂಡರು ಈ ಕಾರ್ಯಕ್ರಮ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ