ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಖುಷಿ”ಯ ಕಲೆ ಹೆಮ್ಮರವಾಗಲಿ…

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಶ್ರೀ ಕೇಶವ್ ಹೆಚ್ ಕೆ ಮತ್ತು ಕೃಷ್ಣವೇಣಿ ದಂಪತಿಗಳಿಬ್ಬರೂ ಶಿಕ್ಷಕರಾಗಿದ್ದು ಇವರ ಪುತ್ರಿ ಖುಷಿ ಕೆ.ಇವರು ಮೊದಲಿನಿಂದಲೂ ವಿದ್ಯಾಭ್ಯಾಸದಲ್ಲಿ ತುಂಬಾ ಚುರುಕಾಗಿದ್ದು ಜೊತೆಗೆ ಕೆಲವು ಹವ್ಯಾಸಗಳನ್ನು ಬೆಳೆಸಿಕೊಂಡಿದ್ದು ಚಿತ್ರಕಲೆಯಲ್ಲಿ ಅತ್ಯುತ್ತಮವಾಗಿ ಚಿತ್ರಗಳನ್ನು ಬಿಡಿಸುತ್ತಿದ್ದು,ಶಾಲೆ ಮತ್ತು ಕಾಲೇಜುಗಳಲ್ಲಿ ಪ್ರಶಸ್ತಿ ಪಡೆದಿರುತ್ತಾರೆ ಈಗ ರಾಣೆಬೆನ್ನೂರಿನ ಕೃಷಿ ವಿದ್ಯಾನಿಲಯದಲ್ಲಿ 3ನೇ ವರ್ಷದ ವಿದ್ಯಾರ್ಥಿಯಾಗಿದ್ದಾರೆ ಇವರ ಕಲೆಯ ಆಸಕ್ತಿಗೆ ಪೋಷಕರ ಸಹಕಾರವೂ ಇದೆ ಮುಂದಿನ ದಿನದಲ್ಲಿ ಇವರ ಕಲೆಗೆ ಉತ್ತಮ ವೇದಿಕೆ ಸಿಗಲಿ ಎಂದು ಆಶಿಸುತ್ತೇವೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ