ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೆರವಣಿಗೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಹಿರೇಮಲ್ಲನ ಹೊಳ್ಳೇ ಗೊಲ್ಲರಟ್ಟಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಗೊಲ್ಲ ಮತ್ತು ಯಾದವ ಸಮುದಾಯದವರಿಗೆ ಶ್ರೀ ಕೃಷ್ಣ ಎಂದರೆ ಎಲ್ಲಿಲ್ಲದಷ್ಟು ಖುಷಿ,ಸಡಗರ ಶ್ರೀ ಕೃಷ್ಣನ ಜನ್ಮಾಷ್ಟಮಿಯನ್ನು ಡಿ.ಜೆ ಮ್ಯಾಳ ಡೊಳ್ಳು ತಮಟೆಗಳಿಂದ ಶ್ರೀ ಕೃಷ್ಣನ ಭಾವಚಿತ್ರವನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಿ ಮೆರವಣಿಗೆ ಮಾಡುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು ಈ ಸಂದರ್ಭದಲ್ಲಿ ವರದಿಗಾರರಾದ ಶಿವಕುಮಾರ್ ಹೆಚ್ಎಂ ಹೊಳೆ ಊರಿನ ಯಜಮಾನ ಪಾಲಾಕ್ಷಿ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದಂತಹ ಈರಮ್ಮ ಶಿವಣ್ಣ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದಂತಹ ತಿಪ್ಪೇಸ್ವಾಮಿ ಮಾರುತಿ ರಂಗಸ್ವಾಮಿ ಮಾರುತಿ ವೆಂಕಟೇಶ್ ಹಲವರು ಮುಂತಾದವರು ಊರಿನ ಗೊಲ್ಲ ಸಮುದಾಯದ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ