ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಲೇಜು ಮಕ್ಕಳಿಗಾಗಿ ಮ್ಯಾರಥಾನ್ ಆಯೋಜನೆ

ಕಾರವಾರ:ಯುವಜನೋತ್ಸವ ಅಂಗವಾಗಿ ಕಾಲೇಜು ಮಕ್ಕಳಿಗೆ ಜಿಲ್ಲಾಮಟ್ಟದ 5 km ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ.17 ರಿಂದ 25 ವರ್ಷದೊಳಗಿನ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ.
ಮ್ಯಾರಥಾನ್ ವಿಜೇತರಿಗೆ ಬಹುಮಾನ ಕೆಳಗಿನಂತಿದೆ.
1)ಪ್ರಥಮ ಬಹುಮಾನ-10,000(ಹುಡುಗ-5000 ಹುಡುಗಿ-5000)

2) ದ್ವಿತೀಯ ಬಹುಮಾನ-
7000(ಹುಡುಗ-3500ಹುಡುಗಿ-3500)
3) ತೃತೀಯ ಬಹುಮಾನ-
5000(ಹುಡುಗ-2500ಹುಡುಗಿ-2500)
4) ಚತುರ್ಥ ಬಹುಮಾನ-
7000(4 ಜನ ಹುಡುಗರಿಗೆ ತಲಾ1000-3 ಜನ ಹುಡುಗಿಯರಿಗೆ ತಲಾ-1000)

ಮ್ಯಾರಥಾನ್ ಪ್ರಾರಂಭವಾಗುವ ಸ್ಥಳ:
ಜಿಲ್ಲಾಧಿಕಾರಿಗಳ ಕಚೇರಿ ಕಾರವಾರ ಬೆಳಿಗ್ಗೆ 6.30 ಕ್ಕೆ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ:
SB ಹಿರೇಮಠ್ 9482187779
ವಿನೋದ ಹೊನ್ನಾವರ 6362579485 ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ