ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಸನ್ಮಾನ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾದ ಶ್ರೀ ಅಪ್ಪಯ್ಯ ಮಹಾ ಸ್ವಾಮಿ ಮಠದಲ್ಲಿ ಶ್ರೀ ಗುರು ರಾಚೋಟೇಶ್ವರರ ದಿವ್ಯ ಸಾನಿದ್ಯದಲ್ಲಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಸಂಗೀತ ಸ್ವರ ಶಾರದೆ ಸಂಗೀತ ಶಾಲೆ ಹಿಪ್ಪರಗಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ,ಸಂಗೀತ ಕಾಯ೯ಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟ ವಿದ್ಯಾರ್ಥಿಗಳಿಗೂ ಮತ್ತು ಶಿಕ್ಷಕರಿಗೂ ಸನ್ಮಾನ ಮಾಡಲಾಯಿತು ಬಹಳ ದಿನಗಳಿಂದ ಶಿರಹಟ್ಟಿ ಮತ್ತು ಬಳವಾಡ ಗ್ರಾಮ ಪಂಚಾಯತಿ PDO ಗಳು ಇಲ್ಲದ ಕಾರಣ ಕೆಲ ದಿನಗಳಿಂದ ಯಾವುದೇ ಕೆಲಸಗಳು ಆಗಿರುವುದಿಲ್ಲ ಹೊಸದಾಗಿ ಬಂದ ಗ್ರಾಮ ಪಂಚಾಯಿತಿ PDO ಆದ ಬೀರಪ್ಪ ಗಡಗಂಚಿ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಸನ್ಮಾನ ಮಾಡಲಾಯಿತು.
ವರದಿ- ಶಿವು ಅವಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ