ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪ್ರಾಪ್ತ ಬಾಲಕನಿಗೆ ಒಮಿನಿ ಚಾಲನೆ ಮಾಡಲು ಅವಕಾಶ ನೀಡಿದ ಅಪ್ಪನಿಗೆ ಬಿತ್ತು 25,000 ದಂಡ

ಶಿವಮೊಗ್ಗ:ದಿ 09-09-2023 ರಂದು ಹೆಚ್.ಎಸ್. ಶಿವಣ್ಣವರ್ ಪಿಎಸ್ಐ,ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆ ರವರು ಶಿವಮೊಗ್ಗ ಟೌನ್ ಕರ್ನಾಟಕ ಸಂಘದ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನು ವಾಹನ ಚಾಲನಾ ಪರವಾನಿಗೆ ಇಲ್ಲದೆ ಓಮಿನಿ ವಾಹನವನ್ನು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು,ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಅಪ್ರಾಪ್ತ ವಯಸ್ಸಿನ ಬಾಲಕನ ತಂದೆಯ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದು,ಘನ 3ನೇ ಎ.ಸಿ.ಜೆ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯ ಶಿವಮೊಗ್ಗದ ಮಾನ್ಯ ನ್ಯಾಯಾಧೀಶರು ಓಮಿನಿ ವಾಹನದ ಮಾಲೀಕರಾದ ಬಾಲಕನ ತಂದೆ ಏಲಿಯಾಸ್ ರವರಿಗೆ ರೂ.25,000/- ದಂಡ ವಿಧಿಸಿರುತ್ತಾರೆ.
ವರದಿ-ಶರತ್ ಗೌಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ