ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೀವನಾಂಶ ಕೇಳಲು ಬಂದ ಹೆಂಡತಿ:ನ್ಯಾಯಾಧೀಶರ ಮಾತಿಗೆ ಒಂದಾದ ದಂಪತಿಗಳು

ಯಾದಗಿರಿ:ಇತ್ತೀಚೆಗೆ ಶಹಾಪುರ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಗಂಡ ಮತ್ತು ಹೆಂಡತಿ ನಡುವೆ ವಿರಸದಿಂದ ನನ್ನ ಗಂಡ ನನಗೆ ನಿರ್ಲಕ್ಷ್ಯ ಮಾಡುತ್ತಿದ್ದಾನೆ ನನಗೆ ಜೀವನ ನಡೆಸಲು ಬಹಳ ಕಷ್ಟವಾಗುತ್ತದೆ ಪ್ರತಿ ತಿಂಗಳು ಜೀವನಾಂಶ ಕೊಡಿಸಬೇಕು ಎಂದು ನ್ಯಾಯಾಲಯದ ಮೊರೆ ಹೋದ ಹೆಂಡತಿಗೆ ಕೊನೆಗೆ ನ್ಯಾಯಾಧೀಶರ ಮಾತಿಗೆ ಬೆಲೆ ಕೊಟ್ಟು ದಂಪತಿಗಳು ಒಂದಾಗಿದ್ದಾರೆ.
ಮುಂದಿನ ದಿನಗಳಲ್ಲಿ ಒಂದಾಗಿ ಮತ್ತೆ ಜೀವನ ನಡೆಸುತ್ತೇವೆ ಎಂದು ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಒಂದಾಗಿ ಬಾಳುತ್ತೇವೆ ಎಂದು ಪ್ರತಿಜ್ಞೆ ಮಾಡಿ ಒಬ್ಬರಿಗೊಬ್ಬರು ಹಾರ ಬದಲಾಯಿಸಿಕೊಂಡರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

2 Responses

  1. ನ್ಯಾಯಾಧೀಶರಿಗೊಂದು ಸೆಲ್ಯೂಟ್ .
    ಮತ್ತೆ ಆದರ್ಶ ದಂಪತಿಗಳಾಗಿ ಬಾಳಲಿ.
    ವರದಿಗಾರರು ಉತ್ತಮ ಸುದ್ದಿಯನ್ನು ಸಮಾಜಕ್ಕೆ ಗೊತ್ತುಪಡಿಸಿದ್ದಕ್ಕೆ ಧನ್ಯವಾದಗಳು.

Leave a Reply

Your email address will not be published. Required fields are marked *

ಇದನ್ನೂ ಓದಿ