ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡ ಪೊಲೀಸರ ಚುರುಕಿನ ಕಾರ್ಯಾಚರಣೆ:ವಂಚಕನ ಬಂಧನ

ಉತ್ತರ ಕನ್ನಡ/ಮುಂಡಗೋಡ:1995ನೇ ಸಾಲಿನಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಮಾರು 28 ವರ್ಷಗಳ ಬಳಿಕ ಚುರುಕಿನ ಕಾರ್ಯಾಚರಣೆ ಮೂಲಕ ಬಂಧಿಸಿದ ಮುಂಡಗೋಡ ಪೊಲೀಸರು.
ಆರೋಪಿಯು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲನಗೌಡ ಕರಬಸವನಗೌಡ ಪಾಟೀಲ(63) ಎಂಬ ವ್ಯಕ್ತಿ
ಪ್ರಕರಣ ಭೇದಿಸುವಲ್ಲಿ ಎಸ್ಪಿ ಡಾ.ವಿಷ್ಣುವರ್ಧನ ಎನ್.ಅಡಿಷನಲ್ ಎಸ್ಪಿ ಸಿ.ಟಿ ಜಯಕುಮಾರ, DYSP ಗಣೇಶ ಅವರ ಮಾರ್ಗದರ್ಶನದಂತೆ,ಮುಂಡಗೋಡ ಸಿಪಿಐ ಬಿ ಎಸ್ ಲೋಕಾಪುರ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ, ಹನಮಂತ ಕುಡಗುಂಚಿ,ಸಿಬ್ಬಂದಿಗಳಾದ ಮಹ್ಮದಸಲಿಂ ಕೊಲ್ಹಾಪುರ,ಕೋಟೇಶ್ವರ ನಾಗರವಳ್ಳಿ,ಬಸವರಾಜ ಲಮಾಣಿ ಮತ್ತು ತಿರುಪತಿ ಚೌಡಣ್ಣನವರ ಪ್ರಮುಖ ಪಾತ್ರವಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ