ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಿಳೆಯರಿಗೆ ಶೇ.33 ಮೀಸಲಾತಿ ಅಂಗೀಕಾರ: ಮರತೂರಕರ್ ಸ್ವಾಗತ

ಕಲಬುರಗಿ:ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗಿರುವುದಕ್ಕೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು,ಮಹಿಳಾ ಮೀಸಲಾತಿ ಮಾಡಿರುವುದು ಸಂತೋಷದ ವಿಚಾರ.ಇಡೀ ದೇಶವೇ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದರು ಇದೊಂದು ಅದ್ಭುತ ಕಲ್ಪನೆಯಾಗಿದೆ.ಇದೆಲ್ಲವೂ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ಸರಕಾರದ ಚಿಂತನೆಯಾಗಿದೆ.ಇದು ಮಹಿಳೆಯರ ಸಮಯ ಸ್ವಾತಂತ್ರ್ಯ ಪೂರ್ವದಲ್ಲಿ ಸರೋಜನಿ ನಾಯ್ಡು ಅವರು ಹೋರಾಟ ಮಾಡಿದ್ದರು.ಸದ್ಯ ಪ್ರದಾನಿ ಮೋದಿ ಅವರು ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದಾರೆ.2010 ರಲ್ಲಿ ಪಾರ್ಲಿಮೆಂಟ್ ನಲ್ಲಿ‌ ಚರ್ಚೆಯಾಗಿತ್ತು.ಇಂದು ಮೋದಿ ಅವರು ಮಹಿಳೆಯರಿಗೆ ಒಳ್ಳೆಯ ಸ್ಥಾನವನ್ನು ಕೊಟ್ಟಿದ್ದಾರೆ.ಹೊಸ ಜಗತ್ತಿಗೆ ಸ್ವಾಗತ,ನಮ್ಮ ಕನಸಿನ ಭಾರತಕ್ಕೆ ಸ್ವಾಗತ ಎಂದು ಹರ್ಷ ವ್ಯಕ್ಯಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ