ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿಮ್ಮ ಮೌಲ್ಯವನ್ನು ಹೆಚ್ಚಿಸಿಕೊಳ್ಳಿ

ಪ್ರತಿಯೊಂದು ವಸ್ತುವಿಗೂ ಅದರದೇ ಆದ ಮೌಲ್ಯವಿರುತ್ತದೆ ಕೆಲವೊಂದು ಬಾರಿ ಅದು ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಆದರೆ ಮಾರುಕಟ್ಟೆಯಲ್ಲಿ ಹೇಗೆ ಚಲಾವಣೆಯಲ್ಲಿರುವ ಹಣಕ್ಕೆ ಮಹತ್ವವಿರುತ್ತದೆಯೋ ಹಾಗೆಯೇ ಅತಿ
ವಿಶಿಷ್ಟವಾದ ಪ್ರತಿಭೆ ಅಥವಾ ಕೌಶಲ್ಯವಿದ್ದರೆ ಮಾತ್ರ ನಾವು ಚಲಾವಣೆಯಲ್ಲಿರುವ ಹಣದ೦ತೆ ಪರಿಗಣಿಸಲ್ಪಡುತ್ತೇವೆ ಆದ್ದರಿಂದ ಮೌಲ್ಯವನ್ನು ಹೆಚ್ಚಿಸಿಕೊಳ್ಳುವುದು ಅತಿ ಅವಶ್ಯಕ ಇಂಗ್ಲಿಷಿನಲ್ಲಿ ”Life is a racing track and it is not a parking stand””ಎಂದು ಹೇಳಲಾಗುತ್ತದೆ. ಆದ್ದರಿಂದ ಈ ಸ್ಪರ್ಧಾತ್ಮಕವಾದ ಜಗತ್ತಿನಲ್ಲಿ ನಾವು ಇತರ ರಿಗಿಂತ ಮುಂದಿರಬೇಕಾದರೆ ಜ್ಞಾನವನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯ
ಕೆಲವರ ಮುಖ,ಪ್ರಭಾವ,ಅರ್ಹತೆಗಳು ಅವರ ಮೌಲ್ಯವನ್ನು ಹೆಚ್ಚಿಸುತ್ತವೆ ನಮ್ಮಲ್ಲಿ ದೈಹಿಕ ಸೌಂದರ್ಯಗಿಂತ ಅಪರೂಪವಾದ ಪ್ರತಿಭೆ ಇದ್ದರೆ ನಾವು ಪರಿಗಣಿಸಿಸಲ್ಪಡುತ್ತೇವೆ ಸತತ ಪ್ರಯತ್ನ, ವಿಚಾರಶೀಲತೆ,ಇಚ್ಚಾ ಶಕ್ತಿಯಿಂದ,ನಾವು ಇತರಿಗಿಂತ ಭಿನ್ನವಾಗಿ ಪರಿಗಣಿಸಲ್ಪಡಬಹುದು.
ಈ ದಿಕ್ಕಿನಲ್ಲಿ ಯೋಚಿಸೋಣವೆ?
-ಗಾಯತ್ರಿ ಸುಂಕದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ