ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಚ್ಚತೆ ಕಾಪಾಡಲು ನಾಗರಿಕರಲ್ಲಿ ಮನವಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಶ್ರೀ ಮತಿ ನಿರಂಜಿನಿ, ಹೆಚ್ ಇವರಿಂದ ಪಟ್ಟಣದ ನಾಗರೀಕರಲ್ಲಿ ಸ್ವಚ್ಚತೆಯನ್ನು ಕಾಪಾಡಲು ಮನವಿ
ಹೀಗಾಗಲೇ ಡೆಂಗ್ಯೂ,ಚಿಕನ್ ಗುನ್ಯಾ,ಕಾಯಿಲೆ ಹರಡುತ್ತಿದ್ದು ನಮ್ಮ ಪಟ್ಟಣದಲ್ಲಿ ಈ ಕಾಯಿಲೆಯು ಇದೆ ಎಂಬ ಮಾಹಿತಿ ಅರೋಗ್ಯ ಇಲಾಖೆಯಿಂದ ಬಂದಿರುವ ಹಿನ್ನೆಲೆಯಲ್ಲಿ ನಮ್ಮ ಪುರಸಭೆ ವತಿಯಿಂದ ಕಾಲುವೆ ಚರಂಡಿ ಸ್ವಚ್ಛತೆ ಬಗ್ಗೆ ಪೌರ ಕಾರ್ಮಿಕರು ಗಮನ ಹರಿಸಿ ಕೆಲಸ ಮಾಡುತ್ತಾರೆ
ಅದರೆ ಖಾಸಗಿ ವ್ಯಕ್ತಿಗಳ ಖಾಲಿ ನಿವೇಶನದಲ್ಲಿ ಬೆಳೆ ದಿರುವ ಗಿಡಗಳನ್ನು ಸ್ವಚ್ಚತೆ ಮಾಡುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಅದರಿಂದ ತಮ್ಮ ತಮ್ಮ ನಿವೇಶನದಲ್ಲಿ ಬೆಳೆದಿರುವ ಗಿಡ ಕಸವನ್ನು ಸ್ವಚ್ಚತೆ ಮಾಡಬೇಕು ಇಲ್ಲವಾದರೆ ದಂಡ ವಿಧಿಸುವ ಮೂಲಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ಪಾನಿಪುರಿ ಅಂಗಡಿ ತರಕಾರಿ ಮಾರುವವರು ಸ್ವಚ್ಚತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಇಲ್ಲವಾದರೆ ನೋಟಿಸ್ ನೀಡುತ್ತೇವೆ ಎಂದು ತಿಳಿಸಿದರು.
ವರದಿ ಪ್ರಭಾಕರ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ