ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಡಮಕ್ಕಳ ಅಹಾರ ಕದ್ದು ಮಾರಾಟ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ಸರ್ಕಾರವು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಆಹಾರ ಕದ್ದು ಮಾರಾಟ ಮಾಡುವ ನೀಚರು ಇದ್ದಾರೆ.
ನ್ಯಾಮತಿ ತಾಲೂಕಿನಲ್ಲಿ 16 ಸರ್ಕಾರಿ ಶಾಲೆ ಗಳು ಇದ್ದು ಈ ಶಾಲೆಗಳಿಗೆ ಬರುವ ಹಾಲಿನ ಪುಡಿ ಮತ್ತು ಆಹಾರ ಪದಾರ್ಥಗಳನ್ನು ಕದ್ದು ಮಾರಾಟ ಮಾಡುವ ಶಿಕ್ಷಕರು ಇದ್ದಾರೆ
ಮಕ್ಕಳಿಗೆ ನೀತಿ ಪಾಠ ಮಾಡುವ ಶಿಕ್ಷಕರು ಈ ಕೆಲಸ ಮಾಡುತ್ತಾರೆ ಇಂತಹವರ ಬಗ್ಗೆ ಕಾನೂನು ಕ್ರಮ ಜರುಗಿಸಬೇಕು ಎಂದು ಯರಗನಾಳ್ ಮಹೇಶ್ವರಪ್ಪ ತಿಳಿಸಿದ್ದಾರೆ
ತಾಲೂಕು ಶಿಕ್ಷಣ ಇಲಾಖೆಯಿಂದ ತನಿಖೆ ನಡೆಯುತ್ತಿದೆ.ಈ ಸಂದರ್ಭದಲ್ಲಿ ತಾಲೂಕು ಎಸ್.ಡಿ.ಎಮ್.ಸಿ ಅಧ್ಯಕ್ಷ ಶಿವಲಿಂಗಪ್ಪ ಹುನಸಘಟ್ಟ ಮತ್ತು ನಾಗರಾಜ್ ಅರುಂಡಿ ಇದ್ದರು.
-ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ