ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಚ್ಛತೆಗಾಗಿ ಶ್ರಮದಾನ-ಕೈಜೋಡಿಸಿದ ಪುಟಾಣಿ ಮಕ್ಕಳು!

ಯಾದಗಿರಿ:ದೇಶದ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ಧೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯಂತೆ “ಸ್ವಚ್ಛತೆಗಾಗಿ ಶ್ರಮದಾನ” ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ವಿನೂತನ ಪ್ರಯೋಗವನ್ನು ನಗರದ ಟ್ವಿಂಕಲ್ ಬೆಲ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಾಲೆಯ ಪೂರ್ವ ಪ್ರಾಥಮಿಕ ಹಂತದ ಚಿಣ್ಣರು ಉತ್ಸಾಹದಿಂದ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ,ಸ್ವಚ್ಚತೆಯ ಮಹತ್ವವನ್ನು ಅರಿಯುವ ಪ್ರಯತ್ನ ಮಾಡಿದರು.
ಶಾಲೆಯ ಸಂಸ್ಥಾಪಕರಾದ ವೆಂಕಟರೆಡ್ಡಿ ಪಾಟೀಲ ಕುರಿಹಾಳ,ಕಲ್ಯಾಣಿ ಪಾಟೀಲ ಹಾಗೂ ಶಾಲೆಯ ಶಿಕ್ಷಕರು ಪುಟಾಣಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಪ್ರಾಯೋಗಿಕವಾಗಿ ಸ್ವಚ್ಛತೆಯೇ ಸೇವೆ ಎನ್ನುವ ಪರಿಕಲ್ಪನೆ ಮೂಡಿಸುವಲ್ಲಿ ಯಶಸ್ವಿಯಾದರು.
ವರದಿ-ಶಿವರಾಜ್ ಸಾಹುಕಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ