ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಾಂಧಿ ಜಯಂತಿ ಪ್ರಯುಕ್ತ,ಜಯ ಕರ್ನಾಟಕ ಜನಪರ ವೇದಿಕೆಯ 3 ನೇ ವಾರ್ಷಿಕೋತ್ಸವ

ಶಹಾಪುರ: ಜಯ ಕರ್ನಾಟಕ ಜನಪರ ವೇದಿಕೆ 3ನೇ ವರ್ಷದ ವಾರ್ಷಿಕೋತ್ಸವದ ಹಾಗೂ ಗಾಂಧಿ ಜಯಂತಿ ಪ್ರಯುಕ್ತ


ಪ್ರತಿಯೊಬ್ಬರೂ ಮರ, ಗಿಡಗಳು ನೆಡುವುದರಿಂದ ಒಳ್ಳೆಯ ಗಾಳಿ ಸಿಗುತ್ತದೆ ಮತ್ತು ಸುದ್ದ ಗಾಳಿಯಿಂದ ಮನಸ್ಸಿನ ಆರೋಗ್ಯದಿಂದ ಇರಲು ಸಾಧ್ಯ ಎಂದು ಜಯ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ರೆಡ್ಡಿ ಯವರು ಹೇಳಿದರು .
ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಬಸರಾಜ್ ಕಡಗಂಚಿ, ಮಹಾದೇವ ಚಟ್ರಿಕಿ, ದಿನೇಶ್, ಉದಯ ಭೀಮು ಕಾಕಾ, ಬಸರಾಜ್ ಛಲವಾದಿ, ಬಸರಾಜ್ ಗೋಗಿ, ವಿಷ್ಣು, ಶೇಖರ್, ಸತೀಶ್, ಸಂತೋಷ್, ರಂಗಣ್ಣ, ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ