ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ

ಗಂಗಾವತಿ ತಾಲೂಕಿನಲ್ಲಿ ಸ್ವಚ್ಚತೆ ಹಾಗೂ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆ ಎಸ್.ಕೆ.ವಿ.ಎಸ್.ಕೆ ಟ್ರಸ್ಟ್ ನ ಅಡಿಯಲ್ಲಿ‌ ನಡೆಯುತ್ತಿರುವ ಕಲ್ಮಠ ಶಿಕ್ಷಕ ತರಬೇತಿ ಸಂಸ್ಥೆ ಯಲ್ಲಿ‌ ಭಾರತದ ಪಿತಾಮಹ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ಎನ್.ಎಸ್.ಎಸ್.ವತಿಯಿಂದ ಸ್ಚಚ್ಚತಾ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಸ್ವಚ್ಚತಾ ಅರಿವನ್ನು ಮತ್ತು ಶ್ರಮದಾನದ ಮಹತ್ವವನ್ನು ತಿಳಿಸಿ ಕೊಡುವುದರೊಂದಿಗೆ ಮಹಾತ್ಮ ಗಾಂಧಿಯವರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಶ್ರೀ ಜೆಡೆಪ್ಪ ಬಿ.ಕೆ ಹಿರಿಯ ಉಪನ್ಯಾಸಕರಾದ ಶ್ರೀ‌ಮಂಜುನಾಥ ಎಮ್. ನೂರೊಂದಯ್ಯ ಅಣ್ಣಿಗೇರಿ, ಶ್ರೀಮತಿ ಮಾಣಿಕ್ ವರ್ಣೇಕರ್,ಶ್ರೀ ದಾನನಗೌಡ ವಿದ್ಯಾರ್ಥಿಗಳು, ಹಾಗೂ‌ಬೋದಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ