ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಣ ಇಲಾಖೆ ಯಲ್ಲಿ ಬಿಸಿ ಊಟದ ಅವ್ಯವಹಾರ:ಬಿ ಇ ಓ ಗೆ ಮನವಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ಸರ್ಕಾರಿ ಕೆ ಪಿ ಎಸ್ ಶಾಲೆಯಲ್ಲಿ ಅಕ್ಷರ ದಾಸೋಹ ನಡೆಸುತ್ತಿರುವ ಸಹ ಶಿಕ್ಷಕ
ಯರಗನಾಳ್ ಸಿದ್ದಪ್ಪ ಇವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿಲ್ಲ
ಕೆ ಪಿ ಎಸ್ ಶಾಲೆಯಲ್ಲಿ ನಡೆದಿರುವ ಬಿಸಿ ಊಟದ ಹಗರಣದಲ್ಲಿ ಇವರೇ ಮೊದಲನೇ ವ್ಯಕ್ತಿ
ಎರಡನೆಯವರು ಹರಳಪ್ಪ ನ್ಯಾಮತಿ ಪೋಲಿಸ್ ಠಾಣೆಯಲ್ಲಿ ಹಿಡಿದ ಲಾರಿಯನ್ನು ಹೊರಗಡೆ ತಂದ ವ್ಯಕ್ತಿ ಈ ಸಿದ್ದಪ್ಪ ನಾನು ಶಿಕ್ಷಕ ಸಂಘದ ಗೌರವಾಧ್ಯಕ್ಷ ಎಂದು ಹೇಳುತ್ತಾ ಶಿಕ್ಷಕರ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ಲಕ್ಷ-ಲಕ್ಷ ಹಣ ಪಡೆದಿದ್ದಾರೆ ಎಂದು ತಾಲೂಕು ಎಸ್ ಡಿ ಎಂ ಸಿ ಕಮಿಟಿಯ ಅಧ್ಯಕ್ಷ ಶಿವಲಿಂಗಪ್ಪ ಹುನಸಘಟ್ಟ ಆರೋಪಿಸಿದ್ದಾರೆ.ಮನವಿ ಸ್ವೀಕರಿಸಿದ ತಾಲೂಕು,ಬಿ.ಇ.ಓ.ನಂಜರಾಜ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸತೀಶ್,ಅಶ್ವಿನಿ,ರಾಘವೇಂದ್ರ ಇದ್ದರು.
-ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ