ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಡಗೇರಾ ತಾಲೂಕ ರಾಜ್ಯ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ವಡಗೇರಾ ನಗರದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದು ತಾಲೂಕಿನ ಎಲ್ಲಾ ಖಾಸಗಿ ಶಾಲೆಗಳ ಅಧ್ಯಕ್ಷರ, ಮತ್ತು ಕಾರ್ಯದರ್ಶಿಗಳ ಸಮ್ಮುಖದಲ್ಲಿ ಸಭೆ ಜರುಗಿತು.
ರಾಜ್ಯ ಸಂಘಟನ ಕಾರ್ಯದರ್ಶಿಯಾದ ಶ್ರೀ ಪರಮೇಶ್ವರಪ್ಪ ಕರಡಿ ಅವರ ಉಪಸ್ಥಿತಿಯಲ್ಲಿ ತಾಲೂಕು ರಾಜ್ಯ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಂಘಟನೆಯ ಪದಾಧಿಕಾರಿಗಳ ನೇಮಕ
ಗೌರವಾಧ್ಯಕ್ಷರಾಗಿ ಪೂಜ್ಯ ಶ್ರೀ ನಿಂಗಣ್ಣ ತಾತ ಹಾಲಗೇರಾ ಅಧ್ಯಕ್ಷರು ಶ್ರೀ ಸುರೇಶ ಕರಣಿಗಿ
ಪ್ರಧಾನ ಕಾರ್ಯದರ್ಶಿ ಶ್ರೀ ಸೈದಪ್ಪ ಕೋನಹಳ್ಳಿ
ಸಹ ಕಾರ್ಯದರ್ಶಿ ಶ್ರೀ ದೇವರಾಜಗೌಡ
ಖಜಾಂಚಿ ಶ್ರೀ ಮೌನೇಶ ಪೂಜಾರಿ ಹೈಯ್ಯಾಳ
ಉಪಾಧ್ಯಕ್ಷರು ಶ್ರೀ ಲಾಲೂ ಸಾಬ್ ನಾಯ್ಕಲ್
ಸದಸ್ಯರು ಶ್ರೀ ಪ್ರಮೋದ್ ಕುಲಕರ್ಣಿ ಉಳ್ಳೆಸೂಗೂರ ಶ್ರೀಮುನ್ನುಗೌಡ ಬೆಂಡೆಬೆಂಬಳಿ.ಶ್ರೀ ವಾಹಿದ್ ಕೊಂಕಲ್ ಶ್ರೀ ಖಂಡಪ್ಪ DDU
ಶ್ರೀ ಜಲಾಲುಧೀನ್ ಮುಲ್ಲಾ ಗುರುಸಲಾಂ
ವಡಗೇರಾ ತಾಲೂಕ ರಾಜ್ಯ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲು ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಪರಮೇಶ್ವರಪ್ಪ ಕರಡಿ ಉಪಸ್ಥಿತಿಯ ಜೊತೆಗೆ ಶಹಾಪುರ ಸುರಪುರ ಮತ್ತು ಹುಣಸಿಗಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ