ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೇವಿನಹಳ್ಳಿ ಗ್ರಾಮದ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೇವಿನಹಳ್ಳಿ ಶಾಲೆಯಿಂದ ಮುಖ್ಯ ಶಿಕ್ಷಕ ಸಂಗನಗೌಡ ಬಿರಾದಾರ್,ಶ್ರೀಮತಿ ಭಾರತಿ,ಶ್ರೀಮತಿ ಮೀನಾಕ್ಷಿ ಇವರಿಗೆ ಬೇವಿನಹಳ್ಳಿ ಗ್ರಾಮಸ್ಥರಿಂದ ಅದ್ದೂರಿಯಾಗಿ ಮೆರವಣಿಗೆಯ ಮೂಲಕ ಅದ್ದೂರಿಯಾಗಿ ಬೀಳ್ಕೊಡಲಾಯಿತು.
ಬೇವಿನಹಳ್ಳಿ ಶಾಲೆಗೆ ನೂತನವಾಗಿ ಆಗಮಿಸಿದ ಶಿಕ್ಷಕ ಮಹೇಶ್ ಯಾದವ್,ಪಾರ್ವತಿ ಗಂಗನಾಳ ಅವರನ್ನು ಸ್ವಾಗತಿಸಲಾಯಿತು ಬಹು ದಿನಗಳ ಕಾಲ ಸೇವೆ ಸಲ್ಲಿಸಲು ಕಾರಣೀಕರ್ತರಾದ ಊರಿನ ಗ್ರಾಮಸ್ಥರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಬೇವಿನಹಳ್ಳಿ ಗ್ರಾಮದ ಮುದ್ದು ಮಕ್ಕಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಶೇಖರ ಗುತ್ತಿಗೆದಾರ,ಡಿ.ಎಸ್.ಎಸ್.ನ ರಾಜ್ಯ ಸಂಘಟನಾ ಸಂಚಾಲಕರಾದ ಹೊನ್ನಪ್ಪ ಗಂಗನಾಳ, ಸುಭಾಷ್ ತಳವಾರ,ಹಣಮಂತ ನಾಯ್ಕೋಡಿ, ಮಹಾದೇವಪ್ಪ ದೊಡ್ಮನಿ,ಮಹಾದೇವಪ್ಪ ದೊಡ್ಮನಿ,ಗ್ರಾಮ ಪಂಚಾಯಿತಿ ಸದಸ್ಯರಾದ ಲಕ್ಷ್ಮಣ ಹೊಸಮನಿ ಸೇರಿದಂತೆ ಗ್ರಾಮದ ಹಿರಿಯರು ಮುಖಂಡರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ