ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ.ವಿ.ಪ್ರ.ನಿ. ನೌಕರರ ಸಂಘದ ಪದಾಧಿಕಾರಿ ಚುನಾವಣೆಯಲ್ಲಿ ಶ್ರೀ ದೇವರಾಜ ರೆಡ್ಡಿಗೆ ಗೆಲುವು

ಬೀದರನ ಅಲಿಯಂಬರ್ ಗ್ರಾಮದ ನಿವಾಸಿ ಆದ ಶ್ರೀ ದೇವರಾಜ ರೆಡ್ಡಿ ಅವರು ಸತತವಾಗಿ ಕ.ವಿ.ಪ್ರ.ನಿ. ನೌಕರರ ಸಂಘದಲ್ಲಿ ಪದಾಧಿಕಾರಿಯಾಗಿದ್ದು, ಇಂದು ನಡೆದ ಚುನಾವಣೆಯಲ್ಲಿಯೂ ಕೂಡ ಗೆದ್ದು ನಮ್ಮೂರಿಗೆ ಗೌರವ ತಂದು ಕೊಟ್ಟಿರುವುದು ಹೆಮ್ಮೆಯ ವಿಷಯ ನಮ್ಮೂರಿನ ನೀರಿನ ಫಲವೋ ! ಭೂಮಿಯ ಫಲವೋ ! ಅಥವಾ ಮತ್ತೇನೋ ಗೊತ್ತಿಲ್ಲ,
ಕಾರಣ ಕಲ್ಬುರ್ಗಿ ಜಿಲ್ಲೆಯ ಕೆ.ಯಿ.ಬಿ.ಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮೂರಿನ ಹೆಮ್ಮೆಯ ಮಗ ಇವರಿಗೆ ಪರಮ ಪೂಜ್ಯ ಶ್ರೀ ಗುರು ವೀರಭದ್ರಪ್ಪನವರ ಭಕ್ತಾದಿಗಳ ವತಿಯಿಂದ, ಜನ್ಮ ಭೂಮಿ ಫೌಂಡೇಶನ್ ಹಳೆಂಬರ, ವತಿಯಿಂದ , ಕನಕ ಯುವ ಸೇನೆಯ ವತಿಯಿಂದ, ದಲಿತ ಸಂಘರ್ಷ ಸಮಿತಿ ವತಿಯಿಂದ ಹಾಗೂ ಸಮಸ್ತ ಗ್ರಾಮಸ್ಥರ ವತಿಯಿಂದ ಅಭಿನಂದನೆಗಳನ್ನ ತಿಳಿಸಲಾಯಿತು.

ವರದಿ: ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ