
ಹೆಸ್ಕಾಂ ಕಚೇರಿಗೆ ಮುಂದೆ ರೈತರ ಪ್ರತಿಭಟನೆ
ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ರೈತರು ಇಂದು ದಿನಾಂಕ 10-10-2023ರಂದು ಗ್ರಾಮದ ಹೆಸ್ಕಾಂ ಕಚೇರಿಗೆ ಮುಂದೆ ರೈತರ ಪಂಪಸೆಟಗಳಿಗೆ ಪ್ರತಿದಿನ ಕನಿಷ್ಠ 7 ತಾಸುಗಳವರೆಗೆ ಪೂರ್ಣ ಪ್ರಮಾಣದ ವಿದ್ಯುತ್ ಪೂರೈಸಬೇಕೆಂದು ಪ್ರತಿಭಟನೆ ಮಾಡಿದರು.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ರೈತರು ಇಂದು ದಿನಾಂಕ 10-10-2023ರಂದು ಗ್ರಾಮದ ಹೆಸ್ಕಾಂ ಕಚೇರಿಗೆ ಮುಂದೆ ರೈತರ ಪಂಪಸೆಟಗಳಿಗೆ ಪ್ರತಿದಿನ ಕನಿಷ್ಠ 7 ತಾಸುಗಳವರೆಗೆ ಪೂರ್ಣ ಪ್ರಮಾಣದ ವಿದ್ಯುತ್ ಪೂರೈಸಬೇಕೆಂದು ಪ್ರತಿಭಟನೆ ಮಾಡಿದರು.ಈ

ಹನೂರು:ಜಿಲ್ಲಾ ಪಂಚಾಯತಿ ಚಾಮರಾಜನಗರ, ತಾಲೂಕು ಪಂಚಾಯತಿ ಹನೂರು,ನೆಹರು ಯುವ ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯ ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್.ಮಂಜುನಾಥ್ದೆಹಲಿಯ

ಮುಂಡಗೋಡ:ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆಯನ್ನು ಮುಂಡಗೋಡದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.ನಗರದ ಮಾರಿಕಾಂಬಾ ದೇವಸ್ಥಾನದಿಂದ ಪ್ರಾರಂಭವಾದ ರಥಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಿವಾಜಿ ಸರ್ಕಲ್ ಮೂಲಕ ಲಮಾಣಿ ತಾಂಡದ

ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ತಿಮ್ಮಾಪೂರ(ಮುದುಗಲ್ಲ) ಕಲ್ಯಾಣ ಆಶ್ರಮದ ಪರಮ ಪೂಜ್ಯ ಶ್ರೀ ಮಹಾಂತ ಸ್ವಾಮಿಗಳು ಭೇಟಿ ನೀಡಿ ವನಸಿರಿ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕುವೆಂಪು ಪ್ರೌಢಶಾಲೆ ಬಳಗನೂರ್ ಕ್ರಾಸ್ ನಲ್ಲಿ ಸ್ವಚ್ಚತಾ ಸಂಕಲ್ಪ ಸಪ್ತಾಹ ದಿನಾಂಕ 5 10 2023 ರಂದು ಊರಿನ ಪ್ರಮುಖ ಬೀದಿಗಳಲ್ಲಿ ಬೆಳಗ್ಗೆ 9:30ಕ್ಕೆ ಜರುಗಿತು.ಸ್ವಚ್ಛತಾ ಸಂಕಲ್ಪ ಸಪ್ತಾಹದ

ಅಕ್ಕಿ ಕೊಟ್ಟು ಅನ್ನ ರಾಮಯ್ಯನಾಗುವದಕ್ಕಿಂತಲೂ ನೀರು ಕೊಟ್ಟರೆ ರೈತರೆಲ್ಲರೂ ಅನ್ನರಾಮಯ್ಯರಾಗುತ್ತಾರೆ:ನೂರ್ ಅಹ್ಮದ್ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ಕೇಂದ್ರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ನಿನ್ನೆ ದಿನಾಂಕ 09-10-2023

ಕಲಬುರಗಿ/ಚಿತ್ತಾಪೂರ:ತಾಲೂಕಿನ ರೇವಣಸಿದ್ದ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿದ್ದ(ಪ್ರಸ್ತುತ ವರ್ಗಾವಣೆ ಗೊಂಡಿರುತ್ತಾರೆ)ಡಾ.ಪಂಡಿತ್ ಬಿ ಕೆ ಅವರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದ ಅಡಿಯಲ್ಲಿ ಮಾಡಿದ ಸಾಧನೆಗಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.2015-16

ನಡೆದಾಡುವ ನಿಘಂಟು,ಶಿವರಾಮ ಕಾರಂತ.ಸಾಹಿತ್ಯದ ಸಾರ್ವಭೌಮ,ಶಿವರಾಮ ಕಾರಂತ.ಜ್ಞಾನ ಪೀಠ ಪುರಸ್ಕೃತ,ಶಿವರಾಮ ಕಾರಂತ.ಯಕ್ಷಗಾನ,ಕಲೋಪಾಸಕ,ಶಿವರಾಮ ಕಾರಂತ.ಕಲಾವಿದ, ಸಾಹಿತಿ, ವಿಜ್ಞಾನಿ,. ಶಿವರಾಮ ಕಾರಂತ.ಕಲಾ ಆರಾಧಕ,ಸಹ್ರದಯಿ,ಶಿವರಾಮ ಕಾರಂತ.ಕಡಲ ತೀರದ ಭಾರ್ಗವ,ಶಿವರಾಮ ಕಾರಂತ.ರಾಜ್ಯ, ಕೇಂದ್ರ ಅಕಾಡೆಮಿ.ಪ್ರಶಸ್ತಿ ಪುರಸ್ಕ್ರತರು,ಶಿವರಾಮ ಕಾರಂತರು.ಅವರು ಹುಟ್ಟಿದ ಈ ದಿನ,ಅರ್ಪಣೆ

ಬೀದರ್ ನ ಮಂದಕನಳ್ಳಿ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕಾಂತ ಗಂಗಶೆಟ್ಟಿ ಅವರು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ರಾಜ್ಯ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ

ಬೀದರ್ ನ ಮಂದಕನಳ್ಳಿ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕಾಂತ ಗಂಗಶೆಟ್ಟಿ ಅವರು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ರಾಜ್ಯ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ
Website Design and Development By ❤ Serverhug Web Solutions