ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಚೇತನ್ ಸೋರಳ್ಳಿ ಆಯ್ಕೆ

ಬೀದರ್:ಕನ್ನಡ ರಾಜ್ಯೋತ್ಸವದ ನಿಮಿತ್ತ ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ರಿ.) ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದಿಂದ ಕೊಡಲಾಗುವ ಜಿಲ್ಲೆಯ ಸರ್ವ ಶ್ರೇಷ್ಠ ಪ್ರಶಸ್ತಿಯಾಗಿರುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಬೀದರ್ ಜಿಲ್ಲೆಯ ಆಣದೂರ ಗ್ರಾಮದ ಚೇತನ್‌ ಸೊರಳ್ಳಿ ಅವರು ಆಯ್ಕೆಯಾಗಿದ್ದಾರೆ.
ಚೇತನ್ ಸೊರಳ್ಳಿ ಅವರು ಸುಮಾರು ವರ್ಷಗಳಿಂದ ನಿರಂತರವಾಗಿ ಬೇಸಿಗೆ ಕಾಲದಲ್ಲಿ ಅರಣ್ಯ ಪ್ರದೇಶಕ್ಕೆ ತೆರಳಿ ಪಕ್ಷಿಗಳಿಗೆ ನೀರುಣಿಸುವುದರ ಮೂಲಕ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್‌ ಸ್ಥಾಪಿಸಿ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥಿಯಾಗಿ ಸಮಾಜ ಸೇವೆ ಮಾಡುತ್ತಿರುವುದನ್ನು ಗಮನಿಸಿ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯನ್ನು ನ.2 ರಂದು ಬೀದರಿನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಎಂದು ಜಿಲ್ಲಾಧ್ಯಕ್ಷ ಹಣ್ಮು ಪಾಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ