ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಈ ವರ್ಷ ಅರಕಲಗೂಡಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರಳ ದಾಸರಾಗೆ ಹೆಚ್ಚು ಒತ್ತು: ಶಾಸಕ ಎ.ಮಂಜು

ಹಾಸನ ಜಿಲ್ಲೆಯ ಅರಕಲಗೂಡು:
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ ಮಂಜು ಅವರು ತಾಲೂಕಿನಲ್ಲಿ ಈ ಬಾರಿ ಮಳೆಯಾಗದೆ ಬರ ಪರಿಸ್ಥಿತಿ ಇದೆ ಹಾಗಾಗಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸೋಣ ಆದರೆ ಯಾವುದನ್ನು ಕೈ ಬಿಡದೆ 10 ದಿನಗಳು ಹಿಂದೆ ನಡೆದು ಬಂದಂತೆಯೇ ಕಾರ್ಯಕ್ರಮ ನಡೆಯಲಿದೆ ಸ್ವರೂಪದಲ್ಲಿ ಕೆಲವು ಬದಲಾವಣೆ ಇರಲಿದೆ ಪಟ್ಟಣ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಸರಕಾರಿ ಇಲಾಖೆಗಳು ತಮ್ಮ ಇಲಾಖೆಯಿಂದ ಜನರಿಗೆ ದೊರೆಯುವ ಸೌಲಭ್ಯ ಕುರಿತು ಸ್ತಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಹೊರಗಿನಿಂದ ಬರುವ ಸಾರ್ವಜನಿಕರಿಗೆ ಸಂಘ ಸಂಸ್ಥೆಗಳ ನೆರವಿನಿಂದ ಅನ್ನದಾಸೋಹ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ವರದಿ-ಸುಧೀಂದ್ರ ಡಿ ಅರಕಲಗೂಡು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ