ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವಗುರು ಬಸವಣ್ಣನವರ ಮೂರ್ತಿಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಶರಣಗೌಡ ಬಿ ಪೊಲೀಸ್ ಪಾಟೀಲ್ ಆಗ್ರಹ

ಇಡೀ ವಿಶ್ವಕ್ಕೆ ಸಮಾನತೆಯ ಪರಿಕಲ್ಪನೆಯನ್ನು ಹುಟ್ಟು ಹಾಕಿದ ಹರಿಕಾರ ವಿಶ್ವಗುರು ಹಾಗೂ 12ನೇ ಶತಮಾನದ ವಚನ ಸಾಹಿತ್ಯದ ಪಿತಾಮಹ ಮೌಢ್ಯಾಚಾರದ ವಿರುದ್ಧ ಧ್ವನಿ ಎತ್ತಿ 12ನೇ ಶತಮಾನದಲ್ಲಿ ಕ್ರಾಂತಿಯ ಕಿಡಿ ಹಚ್ಚಿ ಪ್ರತಿಯೊಬ್ಬ ಅಂದಿನ ನಾಗರಿಕರಲ್ಲಿ ಸಮಾನತೆಯ ಪರಿಕಲ್ಪನೆ ಹುಟ್ಟು ಹಾಕಿದ ಸಮಾನತೆಯ ಹರಿಕಾರ ಮಹಾನ್ ಮನವಾತವಾದಿ ವಿಶ್ವಗುರು ಬಸವಣ್ಣನವರ ಮೂರ್ತಿಗೆ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ಯಾರೋ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ ಇಂತಹ ನೀಚ ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಕರ್ನಾಟಕದಾದ್ಯಂತ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜೇವರ್ಗಿ ತಾಲೂಕಿನ ರೆಡ್ಡಿ ಸಮಾಜದ ತಾಲೂಕ ಉಪಾಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. ಶ್ರೀ ಮುರುಘೇಂದ್ರಕೋರಣೇಶ್ವರ ಶಿವಯೋಗಿಗಳು says:

    ಕರ್ನಾಟಕ ವಿಶ್ವದ ಭೂ ಪಟ್ಟಿಯಲ್ಲಿ ಪ್ರಪ್ರಥಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಕಲ ಜೀವಾವಳಿಗೆ ಲೇಸಬಯಸಿದವರು ವಿಶ್ವಗುರುಬಸವಣ್ಣನವರ ಆದರ್ಶ ಸದಾಕಾಲ ಪ್ರಸ್ತುತ ಭಾವಚಿತ್ರ ಹಾಳುಮಾಡಬಾರದು ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು ಇಂದು ಅನಾಚಾರ ಅನ್ಯಾಯ ನಿತ್ಯ ಆಗುತ್ತಿವೇ ರಾಜ್ಯ ಸರಕಾರ ಸೂಕ್ತ ರಕ್ಷಣೆ ನಿಡಬೇಕು

Leave a Reply

Your email address will not be published. Required fields are marked *

ಇದನ್ನೂ ಓದಿ