ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಧನೆಗೈದ ನಂದಿನಿ ಅಗಸರ ಅವರಿಗೆ ಗಣ್ಯರಿಂದ ಶುಭ ಹಾರೈಕೆ

ಬಳ್ಳಾರಿ:ಸಿರುಗುಪ್ಪ ನಗರದ ಪ್ರವಾಸಿ ಮಂದಿರದಲ್ಲಿ
ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ಎo.ನಾಗರಾಜ್ ಅನವರ ಪರವಾಗಿ ಮೂಲತಃ
ಸಿರುಗುಪ್ಪ ತಾಲೂಕು ರಾರಾವಿ ವ್ಯಾಪ್ತಿಯ ಶ್ರೀನಗರ ಕ್ಯಾಂಪಿನ ನಾಡಂಗ್ ಈರಣ್ಣನವರ ಮಗಳು ನಂದಿನಿ ಅಗಸರ ಅವರು ತಮ್ಮ ಮೊಟ್ಟ ಮೊದಲನೆಯ ಏಶಿಯನ್ ಗೇಮ್ಸ್ ನಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾಳೆ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿ ಸನ್ಮಾನಿಸಿ ಅಭಿನಂದನೆಗಳು ತಿಳಿಸಿದ,
ಸಿರುಗುಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಕರಿಬಸಪ್ಪ ಅಣ್ಣನವರು ಈ ಸಂಧರ್ಭದಲ್ಲಿ ಸಿರುಗುಪ್ಪ ತಹಶೀಲ್ದಾರರಾದ ವಿಶ್ವನಾಥ್ ಸರ್ ಸಿಬ್ಬಂದಿ ವರ್ಗದವರು ಹಾಗೂ ನಗರಸಭೆ ಸದ್ಯಸರಾದ ಹೆಚ್.ಗಣೇಶ್ ಮತ್ತು ತಾಲೂಕು ಅಗಸರ ಸಂಘದ ಅಧ್ಯಕ್ಷರಾದ ಎಲ್ಲಪ್ಪ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ