ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡ ಕಂದ ವರದಿಯ ಫಲಶೃತಿ

ಕರುನಾಡ ಕಂದ ವರದಿಯ ಫಲಶೃತಿ

ಸರ್ವೇ ಹಾಗೂ ಸಣ್ಣ ನೀರಾವರಿ ಇಲಾಖೆ ವತಿಯಿಂದ ಅಮ್ಮಾಜಿ ಕೆರೆ ಸರ್ವೇ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಯಲ್ಲಾಪುರ ರಸ್ತೆಯಲ್ಲಿರುವ ಒಟ್ಟು 15 ಎಕರೆ ವಿಸ್ತೀರ್ಣದ ಅಮ್ಮಾಜಿ ಕೆರೆ ವ್ಯಾಪ್ತಿಯ ಬಫರ್ ಝೋನ್ ನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕರುನಾಡ ಕಂದ ವರದಿ ಮಾಡಿತ್ತು.ಇದರ ಪ್ರತಿಫಲವಾಗಿ.ಸರ್ವೇ ಹಾಗೂ ಸಣ್ಣ ನೀರಾವರಿ ಇಲಾಖೆ ವತಿಯಿಂದ ಸರ್ವೇ ಕಾರ್ಯ ನಡೆಯಿತು,ಇದೇ ವೇಳೆ ಮಾತನಾಡಿದ ಸಣ್ಣ ನೀರಾವರಿ ಎಇಇ ಇನ್ನೆರಡು ದಿನಗಳಲ್ಲಿ ಸರ್ವೇ ವರದಿ ಬರಲಿದೆ,ಮೇಲ್ನೋಟಕ್ಕೆ ಕೆರೆ ಪ್ರದೇಶ ಒತ್ತುವರಿಯಾಗಿದೆ ಸಂಪೂರ್ಣ ಸರ್ವೇ ವರದಿ ಬಂದ ಮೇಲೆ ಮಾಹಿತಿ ತಿಳಿಯಲಿದೆ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. ಶ್ರೀ ಮುರುಘೇಂದ್ರಕೋರಣೇಶ್ವರ ಶಿವಯೋಗಿಗಳು says:

    ಕಲ್ಯಾಣ ಕರ್ನಾಟಕ ರಾಜ್ಯ ಸರಕಾರ ಎಚ್ಚರ ಮಾಡುವ ನಿತ್ಯ ಪ್ರಜಾಪ್ರಭುತ್ವ ಆಡಳಿತ ಸುಧಾರಣೆ ಮಾಡಲು ನಿತ್ಯ ಪ್ರಯತ್ನ ಶುಭಾಶಯಗಳು

Leave a Reply

Your email address will not be published. Required fields are marked *

ಇದನ್ನೂ ಓದಿ