ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ ಎಂ ಎಸ್ ರವರಿಗೆ ಸ್ವಾಗತ ಕೋರಿದ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು

ಹಾಸನ ಜಿಲ್ಲೆಗೆ ನೂತನವಾಗಿ ಬಂದಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ ಎಂ ಎಸ್ ರವರಿಗೆ ಸ್ವಾಗತ ಕೋರಿದ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಎಸ್.ರಾಘವೇಂದ್ರ ಗೌಡ್ರು ಹಾಗೂ ಸೇನೆಯ ಅರಕಲಗೂಡು ತಾಲೂಕು ಅಧ್ಯಕ್ಷರಾದ ಎಂ.ಆರ್.ಗಿರೀಶ್ ಗೌಡ ಹಾಗೂ ಗೌರವಾಧ್ಯಕ್ಷರಾದ ಕಡವಿನ ಹೊಸಳ್ಳಿ ಚಂದ್ರಣ್ಣರವರು ಭಾಗವಹಿಸಿ ಶುಭ ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಎಸ್ ರಾಘವೇಂದ್ರ ಗೌಡ್ರು ನಮ್ಮ ಸಂಘಟನೆಯಿಂದ ನಾಡು ನುಡಿ ಜಲ ಭಾಷೆ ಸಂಸ್ಕೃತಿ ಉಳಿವಿಗಾಗಿ ಹೆಚ್ಚಾಗಿ ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿರುತ್ತೇವೆ ಹಾಗೂ ರೈತಪರ ಕಾರ್ಮಿಕ ಪರ ಚಾಲಕರ ಪರ ನೊಂದವರ ಪರ ಹಾಗೂ ಸರ್ಕಾರಿ ಶಾಲೆ ಅಭಿವೃದ್ಧಿಗಾಗಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಸರ್ಕಾರದ ಗಮನಸೆಳೆಯಲು ಹಾಗೂ ಅಧಿಕಾರಿಗಳ ಗಮನ ಸೆಳೆಯಲು ಜನಪ್ರತಿನಿಧಿಗಳ ಸೆಳೆಯಲು ಇದುವರೆಗೆ ಸಾಕಷ್ಟು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಹೋರಾಟಗಳನ್ನು ಮಾಡಿಕೊಂಡು ಬರುತ್ತಿರುವ ನಮಗೆ ಮುಂದೆ ಇನ್ನು ಹೆಚ್ಚು ಒಳ್ಳೆಯ ಕೆಲಸಗಳನ್ನು ಮಾಡಲು ನಿಮ್ಮ ಸಹಕಾರ ಬೇಕೆಂದು ನೂತನವಾಗಿ ಬಂದಿರುವ ಹಾಸನ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಮೊಹಮ್ಮದ್ ಸುಜಿತ ಎಂ ಎಸ್ ರವರಿಗೆ ಮನವಿ ಮಾಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ