ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಯುಧ ಪೂಜೆ ದಿನದಂದು ವಿಧಿ ಆಟದ ಮೇಲುಗೈ

ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಶಿರೋಳ ಗ್ರಾಮದಲ್ಲಿ ನಿನ್ನೆ ಸುಮಾರು ಬೆಳಿಗ್ಗೆ 10 ಘಂಟೆಯ ಸುಮಾರಿಗೆ ಅನಿಲ ದ್ಯಾಮಣ್ಣ ರಂಗಣ್ಣನವರ (21) ಎಂಬ ಯುವಕ ಎತ್ತುಗಳ ಮೈ ತೊಳಿಯಲು ಗ್ರಾಮದ ಹೊಳೆಗೆ ಹೋದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಕಾಣೆಯಾಗಿದ್ದು,ಸ್ಥಳಕ್ಕೆ ಆಗಮಿಸಿದ ನರಗುಂದ ಹಾಗೂ ಬದಾಮಿ ತಾಲೂಕಿನ ತಹಸಿಲ್ದಾರರು,ಪಿ ಎಸ್ ಐ,ಕಂದಾಯ ಇಲಾಖೆಯ ಸಿಬ್ಬಂದಿಯವರು ಘಟನಾ ಸ್ಥಳವನ್ನು ಅವಲೋಕಿಸಿಸರು.ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ದಳ ಹಾಗೂ ಪೋಲಿಸ್ ಸಿಬ್ಬಂದಿಯವರು ನೀರಿನಲ್ಲಿ ಮುಳುಗಿದ ಯುವಕನ ದೇಹವನ್ನು ತೆಗೆಯಲು ಬೋಟ್ ಮೂಲಕ ಶೋಧನಾ ಕಾರ್ಯದಲ್ಲಿ ತೊಡಗಿದ್ದರು. ದುಃಖತಪ್ತ ತಂದೆ-ತಾಯಿ-ಸಹೋದರರ ಆಕ್ರಂದನದಿಂದ ನೆರೆದ ಎಲ್ಲ ಜನರ ಕಣ್ಣ ಅಂಚಲಿ ನೀರು ತರಿಸಿತು.
ವರದಿ-ನಾಗರಾಜ ಪ್ರಚಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ