ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿವಂಗತ ಸುರೇಶ್ ಮಡ್ಡಿ ಅವರ ಸವಿನೆನಪಿಗಾಗಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಟೂರ್ನಮೆಂಟ್

ಯಾದಗಿರಿ ಶಹಾಪುರ ತಾಲೂಕಿನ ಡಿಗ್ರಿ ಕಾಲೇಜಿನ ಒಳ ಕ್ರೀಡಾಂಗಣದಲ್ಲಿ ಸೆಟ್ಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಹಮ್ಮಿಕೊಳ್ಳಲಾಯಿತು.
ಈ ಟೂರ್ನಿಯಲ್ಲಿ ಸುಮಾರು 26 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು ಸಂತೋಷ ವಟರ್ ಮತ್ತು ವೆಂಕಟೇಶ್ ದಾಸ್ ಅವರು ಸತತ 3 ನೇ ಬಾರಿಗೆ ಪ್ರಥಮ ಸ್ಥಾನ ಪಡೆದರು.ದ್ವಿತೀಯ ಬಹುಮಾನವನ್ನು ಹುಣಸಗಿ ತಂಡದ ಸುರೇಶ್ ಪೊಲೀಸ್ ಮತ್ತು ಬಂದೇ ನವಾಜ್ ತಂಡ ಪಡೆದುಕೊಂಡರು.
ಟೂರ್ನಿಯಲ್ಲಿ ಎಲ್ಲಾ ವಿಜೇತ ತಂಡಗಳಿಗೆ ಮಂಜುನಾಥ ಮಡ್ಡಿ ಅವರು ಪ್ರಶಸ್ತಿಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷರಾದ ಅಬ್ದುಲ್ ಹಾದಿಮನಿ, ಮೌನೇಶ್ ನಟೇಕಾರ್,ಮಾದು ಚಟ್ರಕಿ,ಡಾಕ್ಟರ್ ಧರ್ಮರಾಜ ಹೋತಪೆಟ್,ಮಲ್ಲರಡ್ಡಿ,ಆನಂದ್ ಪಾಟೀಲ್ ಈ ಕಾರ್ಯಕ್ರಮವನ್ನು ಬಸವಲಿಂಗಪ್ಪಗೌಡ ನಿರೂಪಣೆ ಹಾಗೂ ವಂದಿಸಿದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ