ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಹೆಸರು ಮರು ನಾಮಕರಣ: ಸರ್ಕಾರದ ನಡೆ ಸ್ವಾಗತಾರ್ಹ:ತೇಜಸ್ವಿ ನಾಗಲಿಂಗ ಸ್ವಾಮಿ

ಮೈಸೂರು:ವಿಜಯಪುರ ಜಿಲ್ಲೆಯ ಹೆಸರನ್ನು ಬಸವೇಶ್ವರ ಜಿಲ್ಲೆ ಎಂದು ಮರುನಾಮಕರಣಕ್ಕೆ ಮುಂದಾಗಿರುವ ಸರ್ಕಾರದ ನಡೆ ಸ್ವಾಗತಾರ್ಹ ಎಂದು ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ ‌
ವಿಜಯಪುರ ಜಿಲ್ಲೆಯ ಹೆಸರನ್ನು ‘ಬಸವೇಶ್ವರ ಜಿಲ್ಲೆ ಅಥವಾ ‘ಬಸವ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ‌ ಮುಂದಾಗಿರುವುದು ತಿಳಿದು ಸಂತಸವಾಗಿದೆ ಎಂದಿದ್ದಾರೆ.
ಐತಿಹಾಸಿಕ ವಿಜಯಪುರ ಜಿಲ್ಲೆಯ ಪುರಾತನ ಹೆಸರು ಬಿಜ್ಜನಹಳ್ಳಿ,ವಿಜಯಪುರ,ಬಿಜಾಪುರ, ಆಗಿತ್ತು ಮೂರು ಶತಮಾನಗಳ ಇತಿಹಾಸದ ಹೆಸರನ್ನು ಬದಲಿಸಿ 2014 ರಲ್ಲಿ ಬಿಜಾಪುರ ಹೆಸರನ್ನು ವಿಜಯಪುರ ಎಂದು ಈಗಿನ ಕಾಂಗ್ರೆಸ್ ಸರ್ಕಾರವೇ ಬದಲಿಸಿತ್ತು.
12ನೇ ಶತಮಾನದ ಸಮಾಜ ಸುಧಾರಕ ಸಮಾನತೆಯ ಹರಿಕಾರ ವಿಶ್ವ ಗುರು ಬಸವೇಶ್ವರರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಜನಿಸಿದ್ದರಿಂದ ಇದೀಗ ಜಿಲ್ಲೆಗೆ ಅವರ ಹೆಸರನ್ನೇ ಇಡಲು ಸರ್ಕಾರ ನಿರ್ಧರಿಸಿರುವುದು ಒಳ್ಳೆಯದು ಎಂದು ತೇಜಸ್ವಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ವತಿಯದ‌ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ