ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಳೆ ತಂದ ಅವಾoತರ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಯಲ್ಲಿ ಇಂದು ಮಧ್ಯಾಹ್ನ ಮಳೆ ಆಗಿದ್ದು ಮಳೆಯ ನೀರು ಹಳೆ ಬಸ್ ನಿಲ್ದಾಣದಲ್ಲಿ ಬವಾಸರ್ ಮೆಡಿಕಲ್ ಹಾಗೂ ಪಕ್ಕದ ಅಂಗಡಿಯಾದ ಫ್ಯಾನ್ಸಿ ಅಂಗಡಿ ಒಳಗೆ ನುಗ್ಗಿದ್ದು ಆ ನೀರನ್ನು ಹೊರ ಹಾಕಲು ಅಗ್ನಿ ಶಾಮಕ ದಳದವರು ಸತತ ಒಂದೂವರೆ ಘಂಟೆಗಳ ಕಾಲ ಪ್ರಯತ್ನ ಪಟ್ಟು ನೀರನ್ನು ಹೊರ ಹಾಕಿದರು.
ವರದಿ-ಕುಮಾರ್ ಗುಂಡ್ಲುಪೇಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ