ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾವ್ಯಶ್ರೀ ಸೇವಾ ಟ್ರಸ್ಟ್‌ (ರಿ.) ಬೆಂಗಳೂರಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಅಯ್ಯಪ್ಪ ನಾಯಕ

ಬೆಂಗಳೂರು:ಕಾವ್ಯಶ್ರೀ ಸೇವಾ ಟ್ರಸ್ಟ್‌ (ರಿ.) ವತಿಯಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕರ ರತ್ನ ಪ್ರಶಸ್ತಿಗೆ ಭಾಜನರಾದ
ಸಿಂಧನೂರು ತಾಲ್ಲೂಕು ಅತಿಥಿ ಶಿಕ್ಷಕರ ಘಟಕದ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಎಸ್ ನಾಯಕ ತುರುವಿಹಾಳ
ಕಾವ್ಯಶ್ರೀ ಸೇವಾ ಟ್ರಸ್ಟ್ (ರಿ.) ಬೆಂಗಳೂರು ಇವರ ಮೊದಲ ವರ್ಷದ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಜ್ಯದಲ್ಲಿರುವ ಶಿಕ್ಷಕರನ್ನು ಮತ್ತು ಸಮಾಜ ಸೇವಕರನ್ನು ಗುರುತಿಸಿ ಅವರಿಗೆ ಶಿಕ್ಷಕರ ರತ್ನ ಮತ್ತು ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ಇಂದು ಬೆಂಗಳೂರಿನಲ್ಲಿ ನೀಡಿದರು ಈ ಕಾವ್ಯ ಸೇವಾ ಟ್ರಸ್ಟ್ (ರಿ.)ವತಿಯಿಂದ ಕೊಡ ಮಾಡಲಾಗುವ ಶಿಕ್ಷಕರ ರತ್ನ ಪ್ರಶಸ್ತಿಗೆ ನಮ್ಮ ರಾಯಚೂರು ಜಿಲ್ಲೆಯಿಂದ ಶಿಕ್ಷಕರ ಸೇವಾನುಭವ ಮತ್ತು ಸಂಘಟನೆ ಕಾರ್ಯದಕ್ಷತೆಯನ್ನು ಗುರುತಿಸಿ ಅಯ್ಯಪ್ಪ ಎಸ್ ನಾಯಕ
ತಾಲ್ಲೂಕು ಅಧ್ಯಕ್ಷರು ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ (ರಿ.) ಕರ್ನಾಟಕ ತಾಲೂಕು ಘಟಕ ಸಿಂಧನೂರು ಇವರಿಗೆ ಇಂದು ಬೆಂಗಳೂರಿನಲ್ಲಿ ಕಾವ್ಯ ಶ್ರೀ ಟ್ರಸ್ಟ್ ಸೇವಾ (ರಿ) ಬೆಂಗಳೂರು ಇವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
ಇದೇ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘ (ರಿ) ತಾಲ್ಲೂಕು ಘಟಕ ಸಿಂಧನೂರ ಸಂಘಟನಾ ಕಾರ್ಯದರ್ಶಿ ತಿಮ್ಮಾರೆಡ್ಡಿ ಬ್ಯಾಲಿಹಾಳ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ