ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲಕ್ಷ್ಮೇಶ್ವರದ ಪಂಪ ಮಹಾ ಕವಿಯ ಅಂಗಳದಲ್ಲಿ ಕನ್ನಡ ಹಬ್ಬ ರಾಜ್ಯೋತ್ಸವದ ಸಂಭ್ರಮ

ಇಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪಂಪ ಮಹಾಕವಿಯವರ ವೃತ್ತದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ 50ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ಮಾಡಲಾಯಿತು.ಈ ಸಮಯದಲ್ಲಿ ಶ್ರೀ ರಂಬಾಪುರಿ ಶ್ರೀ ಶ್ರೀ 1008 ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯರು ಬಾಳೆಹೊನ್ನೂರ ಸಾನಿಧ್ಯವಹಿಸಿದ್ದರು ಮಾಜಿ ಶಾಸಕರಾದ ಶ್ರೀ ಗಂಗಣ್ಣ ಮಹಾಂತಾಶೆಟ್ಟರ,ಶ್ರೀ ವಿಜಯ ಹತ್ತಿಕಾಳ, ಶ್ರೀ ಮೆಕ್ಕಿ ಮತ್ತು ಸಹೋದರರು,ಗಂಗಣ್ಣ ಮೇನಶಿನಕಾಯಿ,ಆಟೋ ಚಾಲಕ ಸಂಘದವರು ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ
ಶ್ರೀಗಳು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ನೆಲ,ಜಲ,ಭಾಷೆಯ ಬಗ್ಗೆ ನಮ್ಮ ಶಾಲಾ -ಕಾಲೇಜು ಮಕ್ಕಳಿಗೆ,ಮಹಿಳೆಯರಿಗೆ ಭಾಷಾಭಿಮಾನ ಬೆಳಸಬೇಕಾಗಿದೆ ನಮ್ಮ ಪಾಲಕರು ಕೇವಲ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಾತ್ರ ಜಾಣರಾಗುತ್ತಾರೆ ಅನ್ನೋ ಮನಸ್ಥಿತಿಯಲ್ಲಿ ಇದ್ದಾರೆ ದಯಮಾಡಿ ನಮ್ಮ ಭಾವಿ ಪ್ರಜೆಗಳಲ್ಲಿ ನಮ್ಮ ಕನ್ನಡ ನಾಡು-ನುಡಿಯ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.
ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ