ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಶೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ಯಡವಟ್ಟು ರೋಗಿ ಸಾವು

ವಿಜಯಪುರ ಜಿಲ್ಲೆಯ ಇಂಡಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಯಡವಟ್ಟನಿಂದ ಡಯಾಲಿಸಿಸ್ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಕುಡಿದು ನಶೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬಂದ ಸಿಬ್ಬಂದಿ ಬಸವರಾಜನಿಂದ ಭಾರೀ ಯಡವಟ್ಟು ಆಗಿದೆ ಎಂದು ಕುಟುಂಬಸ್ಥರು ಆರೋಪಿಸಿದರು. ನಶೆಯಲ್ಲಿ ಡಯಾಲಿಸಿಸ್ ಮಾಡಿ ಬಿಸ್ಮಿಲ್ಲಾ ನದಾಫ್ ಪ್ರಾಣವನ್ನೆ ತೆಗೆದಿದ್ದಾರೆ ಎಂದು ನದಾಫ್ ಕುಟುಂಬಸ್ಥರು ಆರೋಪಿಸಿದ್ದಾರೆ ಡಯಾಲಿಸಿಸ್ ವೇಳೆ ಆಸ್ಪತ್ರೆ ಬೆಡ್ ಮೇಲೆಯೇ ರೋಗಿ ಮೃತಪಟ್ಟಿದ್ದಾಳೆ.ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಟೈಯರ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು ಅಲ್ಲದೇ, ನಶೆಯಲ್ಲೆ ಬಿಸ್ಮಿಲ್ಲಾಗೆ ಡಯಾಲಿಸಿಸ್ ಮಾಡಿದ ಬಸವರಾಜಗೆ ಓರ್ವ ಕಪಾಳಮೋಕ್ಷ ಮಾಡಿದ್ದಾನೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ