ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರ ಧ್ವಜ ಹರಿದವರ ವಿರುದ್ಧ ದೂರು ದಾಖಲು

ಬೆಂಗಳೂರು

ನಗರದ ಕೆ.ಆರ್.ಪುರಂ ತೂಗು ಸೇತುವೆ ಮೇಲೆ ಹಾಕಿದ ರಾಷ್ಟ್ರ ಧ್ವಜವನ್ನು ಹರಿದು ರಾಷ್ಟ್ರ ಧ್ವಜಕ್ಕೆ ಅವಮಾನ ಎಸಗಿರುವವರ ವಿರುದ್ಧ ರಾಮಮೂರ್ತಿನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ
ಎಂದು ಸಾಮಾಜಿಕ ಹೋರಾಟಗಾರ ಸುಭಾಷ್ ಕರುನಾಡ ಕಂದ ಚಾನೆಲ್ ಗೆ ತಿಳಿಸಿದ್ದಾರೆ.ರಾಷ್ಟ್ರ ಧ್ವಜಕ್ಕೆ ಅವಮಾನ ಎಸಗಿರುವ ಘಟನೆ ನಡೆದಿರುವುದು ತಿಳಿದು ಬಹಳ ಬೇಸರವಾಗಿದೆ. ರಾಷ್ಟ್ರ ಧ್ವಜವನ್ನು ಸೂರ್ಯಾಸ್ತದ ಮುಂಚಿತವಾಗಿ ಗೌರವದಿಂದ ಕೆಳಗೆ ಇಳಿಸಿ ಮಡಚಿ ಇಡುವುದು ಪದ್ದತಿಯಾಗಿದೆ ತೂಗು ಸೇತುವೆಗೆ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ವಹಿಸಿರುವುದೆ ಮುಖ್ಯಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಗೆಯೇ ಧ್ವಜ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಅದನ್ನು ಬಳಸುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ, ಧ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿಧಾನಗತಿಯಲ್ಲಿ ಇಳಿಸಬೇಕು ಎನ್ನುವುದು ನಿಯಮವಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ