ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಕಾಳಪ್ಪ ವಿಶ್ವಕರ್ಮ ಅವರಿಗೆ ಅಭಿನಂದನೆಗಳು:ಮೌನೇಶ ತಿಡಿಗೋಳ

ಸಿಂಧನೂರು:ಇದೇ ನವಂಬರ್1 ಕರ್ನಾಟಕ ಸರ್ಕಾರ ನಮ್ಮ ವಿಶ್ವಕರ್ಮ ಸಮಾಜದ ಪಂಚ ಕುಲಸುಬುಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ರಥ ನಿರ್ಮಾಣ ಕಾರ್ಯದಲ್ಲಿ ತೊಡಗಿದ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಸಬಾ ಲಿಂಗಸೂರಿನ ಕಾಳಪ್ಪ ವಿಶ್ವಕರ್ಮ ಅವರಿಗೆ ಅವರ ಕಟ್ಟಿಗೆಯಲ್ಲಿ ಕರಕುಶಲ ವಸ್ತುಗಳ ತಯಾರಿಕೆ,ಹಾಗೂ ವ್ಯವಸಾಯಕ್ಕೆ ಬೇಕಾದಂತಹ ಸಾಮಾಗ್ರಿಗಳ ತಯಾರಿಕೆ,ರಥಗಳು,ದೇವತಾ ಮೂರ್ತಿ,ಪಲ್ಲಿಕ್ಕಿ ತಯಾರಿಕೆ,ಹಾಗೂ ಮನೆಯ ಬಾಗಿಲು,ಅಂಕಣ ಕೆತ್ತನೆಯಲ್ಲಿ ಕೂಡಾ ಹೆಸರುವಾಸಿಯಾಗಿರುವುದನ್ನು ರಾಜ್ಯ ಸರ್ಕಾರ ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ವಿಶ್ವಕರ್ಮ ಸಮಾಜದ ಹಿರಿಯರಾದ ಕಾಳಪ್ಪ ಕಸಬಾ ಲಿಂಗೂಗೂರು ಇವರಿಗೆ ಹಾಗೂ ವಿಶ್ವಕರ್ಮ ಸಮಾಜದ ಕರಕುಶಲ ತಯಾರಿಕೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಸಮಾಜವನ್ನು ಇಡೀ ರಾಜ್ಯವೇ ಗುರುತಿಸುವಂತೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಹೃತ್ಪೂರ್ವಕ ದನ್ಯವಾದಗಳು ಎಂದು ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ತಾಲೂಕ ಅದ್ಯಕ್ಷ ಮೌನೇಶ ತಿಡಿಗೋಳ ಅವರು ಅಭಿನಂದನೆಗಳನ್ನು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ