ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧಿಕಾರಿಗಳ ನಿರ್ಲಕ್ಷ್ಯದಿಂದಜಮೀನಿಗೆ ನುಗ್ಗಿದ ನೀರು:ಬೆಳೆ ಹಾನಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಹತ್ತಿರ ಹಾಯ್ದು ಹೋಗುವ ಆಲಮಟ್ಟಿ ಎಡದಂಡೆ ನಾಲೆ ಕಾಲುವೆ ಒಡೆದು ರೈತರ ಜಮೀನಿನೊಳಗ ನುಗ್ಗಿ ಹರಿಯುತ್ತಿದೆ.ಕೆಂಭಾವಿ ಹೋಬಳಿ ಘಟಕದಲ್ಲಿ ಬರುವ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ಹೂಳು ತೆಗೆಯದೇ ಇರುವುದರಿಂದ ಕಾಲುವೆಯಲ್ಲಿ ಗಿಡಗಂಟಿಗಳು ತುಂಬಿ ರೈತರ ಹೊಲ ಗದ್ದೆಗಳಿಗೆ ನೀರು ಹರಿದು ಬರುತ್ತಿದ್ದು ಸಂಪೂರ್ಣವಾಗಿ ಬೆಳೆ ಹಾನಿಯಾಗಿದ್ದು ಇಳುವರಿ ಕಡಿಮೆಯಾಗುತ್ತಿದ್ದು ಬೆಳೆಗೆ ಹಾಕಿರುವ ರಸಗೊಬ್ಬರ ಹಾಗೂ ಕೀಟನಾಶಕ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದು ರೈತರಿಗೆ ಅಪಾರ ನಷ್ಟ ಉಂಟಾಗುತ್ತಿದೆ.ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಸಂಬಂಧಪಟ್ಟ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ