ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡ ಕಂದ ವರದಿಯ ಫಲಶೃತಿ:ಅಮ್ಮಾಜೀ ಕೆರೆ ಹಾಗೂ ಕಡಲಿಕಟ್ಟೆ ಕೆರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭೇಟಿ ಪರಿಶೀಲನೆ

ಮುಂಡಗೋಡ:ನಗರದ ಅತಿದೊಡ್ಡ ಕೆರೆಗಳಾದ ಆಮ್ಮಾಜೀ ಕೆರೆ ಹಾಗೂ ಕಡಲಿಕಟ್ಟೆ ಕೆರೆಗಳು ನಗರದ ವಾರ್ಡ್ ಗಳ ಗಳ ಕೊಳಚೆ ನೀರು ಹಾಗೂ ಕೆರೆ ಒತ್ತುವರಿಯಾಗಿ ಅಳಿವಿನ ಅಂಚಿಗೆ ತಲುಪಿದ್ದವು ಈ ಹಿನ್ನೆಲೆಯಲ್ಲಿ ಕರುನಾಡ ಕಂದ ಪತ್ರಿಕೆಯ ಸತತ ಪಾಲೊಆಫ್ ಕಾರಣ ಇಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭೇಟಿ ಪರಿಶೀಲನೆ ಮಾಡಿ ಕೆರೆ ವಿಷಯದಲ್ಲಿ ತೆಗೆದುಕೊಳ್ಳಬಹುದಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಲ್ಲಿ ಚರ್ಚಿಸಿ ಸಲಹೆ, ಸೂಚನೆಗಳನ್ನು ನೀಡಿದರು ಇದೆ ವೇಳೆ ಪಟ್ಟಣ ಪಂಚಾಯ್ತಿ ಮುಂಡಗೋಡ ಮುಖ್ಯಾಧಿಕಾರಿಗಳು ಆದ ಚಂದ್ರಶೇಖರ್ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಾದ ಗಣೇಶ ಅವರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ