ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿವಂಗತ ಬಾಪುಗೌಡ ದರ್ಶನಪುರ ಅವರ 35 ಪುಣ್ಯ ಸ್ಮರಣೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ಸಗರ ನಾಡಿನ ಸರಳತೆಯ ಚೈತನ್ಯ ಮೂರ್ತಿ ಶ್ರೀ ದಿವಂಗತ ಬಾಪುಗೌಡ ದರ್ಶನಾಪುರ ಅವರ ಪುಣ್ಯರಾಧ್ಯ ಕಾರ್ಯಕ್ರಮವನ್ನು ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಈ ಸಮಾರಂಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಅಮರೇಶ ಗೌಡ ದರ್ಶನಾಪುರ ಹಾಗೂ ನಿಂಗನಗೌಡ ಸುಬೇದಾರ ಸಗರ, ಮಲ್ಲನಗೌಡ ಶಾರದಹಳ್ಳಿ,ಅನ್ನಪ್ರಸಾದ ಮಾಡುವ ಮುಖಾಂತರ ಶಾರದಳ್ಳಿ ಗ್ರಾಮದ ಸುತ್ತಮುತ್ತಲಿನ ದಿವಂಗತ ಶ್ರೀ ಬಾಪುಗೌಡ ದರ್ಶನಾಪುರ ಅವರ ಅಭಿಮಾನಿಗಳು ಶಾರದಳ್ಳಿ,ರಸ್ತಾಪುರ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಿದರು.
ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ