ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಳವಾರ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ


ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರಿ ಆದೇಶದ ಪ್ರಕಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾಗಿ ಶಾಲೆಯ ಮುಖ್ಯ ಗುರುಗಳು ಬಸಯ್ಯ ಸಾಲಿಮಠ
ಹಾಗೂ ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಗೊಲ್ಲಾಳಪ್ಪ ಮ್ಯಾಗೇರಿ ಅವರು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವರ್ಗದವರಾದ ಶ್ರೀ ನಿಜಲಿಂಗಪ್ಪ ಮಾನ್ವಿ ಶಿಕ್ಷಕರು ಹಾಗೂ ಶ್ರೀ ಸಾಬಣ್ಣ ಸಹ ಶಿಕ್ಷಕರು ಮತ್ತು ರವೀಂದ್ರ ಸಹ ಶಿಕ್ಷಕರು ಶ್ರೀ ಬಸವರಾಜ್ ಸಹ ಶಿಕ್ಷಕರು ಶ್ರೀ ನಿಂಗಣ್ಣ ಅತಿಥಿ ಶಿಕ್ಷಕರು ಶ್ರೀಮತಿ ರಾಧಿಕಾ ಮೇಡಂ ಸಹ ಶಿಕ್ಷಕರು ಶ್ರೀಮತಿ ಅನುಪಮರೆಡ್ಡಿ ಸಹ ಶಿಕ್ಷಕರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು ಅದೇ ರೀತಿಯಾಗಿ ಶ್ರೀಮತಿ ಮಹಾಲಕ್ಷ್ಮಿ ಮೇಡಂ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮದ ನಿರೂಪಣೆ ಶ್ರೀ ರವೀಂದ್ರ ಶಿಕ್ಷಕರು ವಹಿಸಿಕೊಂಡಿದ್ದರು ಕಾರ್ಯಕ್ರಮದ ವಂದನಾರ್ಪಣೆ ಕಾರ್ಯಕ್ರಮ ಶ್ರೀ ನಿಜಲಿಂಗಪ್ಪ ಮಾನ್ವಿ ಶಿಕ್ಷಕರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೆಕ್ಕಣಿಕೆಯನ್ನು ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ವಿತರಣೆ ಮಾಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ