ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಕ್ತರಿಂದ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ

ಶಿವಮೊಗ್ಗ ಸೊರಬ ತಾಲ್ಲೂಕಿನ
ಚಂದ್ರಗುತ್ತಿ ಸಮೀಪದ ಹೆಜ್ಜೆ ವಕ್ಕಲಕೊಪ್ಪ, ಹೊಸಕೊಪ್ಪ,ಕಾರೇಹೊಂಡ ಗ್ರಾಮದ ಶ್ರೀ ಬನ್ನಿ ಮಹಂಕಾಳಿ ಅಮ್ಮನವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಪ್ರತಿ ಮಂಗಳವಾರ,ಶುಕ್ರವಾರ ದೇವಿಯ ಸನ್ನಿಧಿಗೆ ಬರುವ ಭಕ್ತಾದಿಗಳಿಗೆ ಅನ್ನ ಪ್ರಸಾದ ನೀಡುವ ಪುಣ್ಯ ಕಾರ್ಯಕ್ಕೆ 24/11/2023ನೇ ಶುಕ್ರವಾರ ಚಾಲನೆ ನೀಡಲಾಯಿತು.ಭಕ್ತ ಮಹಾಶಯರು ಇನ್ನು ಮುಂದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಊರ ಗ್ರಾಮಸ್ಥರು,ಕಮಿಟಿಯವರು ತಿಳಿಸಿದ್ದಾರೆ ಈ ಗ್ರಾಮವು ಪುಟ್ಟದಾದರೂ ಇಲ್ಲಿನ ಎಲ್ಲಾ ಸೌಲಭ್ಯ ತುಂಬಾ ಚೆನ್ನಾಗಿ ಅಚ್ಚುಕಟ್ಟಾಗಿದೆ ಈ ಗ್ರಾಮದ ದೇವಸ್ಥಾಕ್ಕೆ ಮಂಗಳವಾರ,ಶುಕ್ರವಾರ ದೇವಸ್ಥಾನದ ಊಟದ ವ್ಯವಸ್ಥೆಗೆ ಸರಕಾರದ ಯಾವುದೇ ಅನುದಾನವಿಲ್ಲ ಭಕ್ತರ ಸಹಯೋಗದೊಂದಿಗೆ ನಡೆಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಶರತ್ ಗೌಡರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ