ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂವಿಧಾನ ಸಮರ್ಪಣಾ ದಿವಸ ಆಚರಣೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ಸಂವಿಧಾನದ ಸಮರ್ಪಣಾ ದಿವಸ ಆಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಅವರು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು ಹಾಗೂ ಸಂವಿಧಾನದ ಮೂಲ ಪ್ರತಿಜ್ಞಾವಿಧಿ ಬೋಧಿಸಿದರು ಹಾಗೂ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಸಂವಿಧಾನ ಅಂಗೀಕಾರವಾಗಿದ್ದು 1949 ನವೆಂಬರ್ 26ರಂದು ಹಾಗೂ ಸಂವಿಧಾನ ಜಾರಿಯಾಗಿದ್ದು 1950 ಜನವರಿ 26ರಂದು ಆದಕಾರಣ ನವೆಂಬರ್ 26ರಂದು ಸಂವಿಧಾನ ಸಮರ್ಪಣಾ ದಿನವನ್ನಾಗಿ ನಮ್ಮ ದೇಶದಲ್ಲಿ ಆಚರಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಅವರು ಈ ಸಂದರ್ಭದಲ್ಲಿ ಮಾತನಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಪ್ರತಿನಿಧಿ ತಿಮ್ಮಯ್ಯ ಬಿ ದಂಡಗುಲ್ಕರ ಹಾಗು ದಲಿತ ಸಂಘರ್ಷ ಸಮಿತಿ ಗ್ರಾಮ ಘಟಕದ ಅಧ್ಯಕ್ಷರು ಮೈಲಾರಿ ಎಂ ಹೊಸಮನಿ ಅವರು ಭಾಗವಹಿಸಿದ್ದರು ಹಾಗೂ ಮಲ್ಲಣ್ಣ ಗೌಡ ಕೊಡಮನಹಳ್ಳಿ ಅವರು ಭಾಗವಹಿಸಿದ್ದರು ಗ್ರಾಮ ಪಂಚಾಯತ್ ಸಿಬ್ಬಂದಿ ಜಟ್ಟಪ್ಪ ಪೂಜಾರಿ ಜಮಖಂಡಿ ಅವರು ಭಾಗವಹಿಸಿದ್ದರು ಮುತ್ತಪ್ಪ ಶಿವಾಯ ನಮಃ ಮಲ್ಕಪ್ಪ ಬೀಳವಾರ್ ಶ್ರೀಶೈಲ್ ಮ್ಯಾಗೇರಿ ಅವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ