ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭೀಮ್ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ ಮನವಿ ಪತ್ರ ಸಲ್ಲಿಕೆ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ PG ಹಾಸ್ಟೆಲ್ ಮಾಡಬೇಕು MA,Mcom,MSC,LLB ನರ್ಸಿಂಗ್ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಾಡಬೇಕು ಹಲವಾರು ವಿದ್ಯಾರ್ಥಿಗಳು ಬೇರೊಂದು ಜಿಲ್ಲೆಗೆ ಹೋಗಿ ವಿದ್ಯಾಭ್ಯಾಸ ಮಾಡುತ್ತಿದ್ದು ಮುಂದಿನ ದಿನ ಮಾನಗಳಲ್ಲಿ ಜಿಲ್ಲೆ ಎಂಬ ಸುದ್ದಿ ಇದ್ದರೂ PG ಹಾಸ್ಟೆಲ್ ಇಲ್ಲದಂತೆ ಆಗಿದೆ ಹಳ್ಳಿ ಯಿಂದ ಬಂದರೂ ಕೂಡಾ ಸರಿಯಾದ ಬಸ್ಸಿನ ಸೌಕರ್ಯ ಇಲ್ಲದಿರುವುದು ಮತ್ತು ಅನೇಕ ಬಡ ವಿದ್ಯಾರ್ಥಿಗಳು ಆರ್ಥಿಕ ಪರಿಸ್ಥಿತಿ ಇರುವುದರಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಆಗದೆ ಮನೆಯಲ್ಲಿ ಉಳಿದಿದ್ದರೆ ಆದ್ದರಿಂದ ಈ ಮೂಲಕ ತಿಳಿಸುವುದೇನೆಂದರೆ ಈ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರು ಮಾನ್ಯ ಜಿಲ್ಲಾ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ರಾಯಚೂರು ಮತ್ತು ಸಮಾಜ ಕಲ್ಯಾಣ ಇಲಾಖೆ ಸಿಂಧನೂರು ಎಲ್ಲಾ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚತ್ತೂ ಈ ಬೇಡಿಕೆಯನ್ನು ಈಡೇರಿಸಬೇಕೆಂದು ಸಿಂಧನೂರಿನಲ್ಲಿ ವೃತ್ತಿ ಪರ ವಸತಿ ನಿಲಯ ಆಗಬೇಕು ಸದ್ಯದ ಮಟ್ಟಿಗೆ ಬಾಡಿಗೆ ಕಟ್ಟಡದಲ್ಲಿ ವಸತಿ ಮಾಡಬೇಕು ಎಂದು ಈ ಮೂಲಕ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳಲ್ಲಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಪ್ರವೀಣ್ ದುಮತಿ ತಾಲೂಕಾಧ್ಯಕ್ಷರು ಹುಲ್ಲೇಶ್ ಮುದುಗಲ್ ಗೌರವ ಅಧ್ಯಕ್ಷರು ಶರಣಪ್ಪ ಗಿಣಿವಾರ್ ಪ್ರಶಾಂತ್ ಬಸವರಾಜ್ ದಿದ್ದಿಗಿ ದುರುಗೇಶ್ ಶರಣ್ ಶಿವರಾಜ್ ನಿರುಪಾದಿ ಅಯ್ಯಪ್ಪ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ