ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದುರ್ಬಳಕೆ ಆಗುತ್ತಿರುವ ಅಂಗವಿಕಲರ ಅನುದಾನವನ್ನು ವಿಕಲಚೇತನರು ಎಚ್ಚೆತ್ತುಕೊಂಡು ಸರಕಾರಿ ಸೌಲಭ್ಯವನ್ನು ಪಡೆದುಕೊಳ್ಳಿ:ಮಲ್ಲಣ್ಣ ಎಂ ಪೂಜಾರಿ ಆಗ್ರಹ

ಕಲಬುರಗಿ:ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಶೇಕಡಾ ಐದರಷ್ಟು ಅನುದಾನವನ್ನು ಅಂಗವಿಕಲರಿಗಾಗಿಯೇ ಮೀಸಲಿರುತ್ತದೆ ಆ ಅನುದಾನವನ್ನು ಅಂಗವಿಕಲರ ಅಭಿವೃದ್ಧಿ ಕೆಲಸಗಳನ್ನು ಹೊರತುಪಡಿಸಿ ಬೇರೆ ಯಾವುದೆ ಯೋಜನೆಗಳಿಗಾಗಿ ಬಳಸಿಕೊಳ್ಳುವಂತಿಲ್ಲ ಆದರೆ ಕೆಲವೊಂದು ಪಂಚಾಯಿತಿಗಳಲ್ಲಿ ಅಂಗವಿಕಲರಿಗಾಗಿ ಮೀಸಲು ಅನುದಾನವನ್ನು ದುರ್ಬಳಕೆ ಮಾಡುತ್ತಿರುವುದು ಕಂಡುಬಂದಿರುತ್ತದೆ.
ಆದ್ದರಿಂದ ಗ್ರಾಮ ಹಾಗೂ ತಾಲೂಕು ಮತ್ತು ಜಿಲ್ಲೆಯಲ್ಲಿರುವಂತ ಎಲ್ಲಾ ವಿಕಲಚೇತನರು ತಮ್ಮ ತಮ್ಮ ಹತ್ತಿರದ ಪಂಚಾಯತಿಗಳಿಗೆ ಭೇಟಿ ನೀಡಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕನಕ ಕಲ್ಯಾಣ ಕಾರ್ಮಿಕ ಸಂಘಟನಾ ಯುವ ಘಟಕದ ರಾಜ್ಯಾಧ್ಯಕ್ಷರು ಮಲ್ಲಣ್ಣ ಎಂ ಪೂಜಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ