ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿ ಉಪವಿಭಾಗದ ವತಿಯಿಂದ ರಕ್ತದಾನ ಶಿಬಿರ:53 ಪೋಲಿಸ್ ಅಧಿಕಾರಿ,ಸಿಬ್ಬಂದಿಗಳಿಂದ ರಕ್ತದಾನ

ಭದ್ರಾವತಿ:ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಹಾಗೂ ಭದ್ರಾವತಿ ಪೊಲೀಸ್ ಉಪವಿಭಾಗದ ವತಿಯಿಂದ HDFC ಸಹಯೋಗದಲ್ಲಿ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ ಪೊಲೀಸ್ ಉಪವಿಭಾಗದ ಅಧಿಕಾರಿಗಳು,ಸಿಬ್ಬಂದಿ ಸೇರಿದಂತೆ 53 ಮಂದಿ ಪೊಲೀಸರು ರಕ್ತದಾನ ಮಾಡಿದರು ಜೊತೆಗೆ ಶಿಬಿರದಲ್ಲಿ ಅನೇಕ ಸಾರ್ವಜನಿಕರು,ಮಹಿಳಾ ಸಮಾಜದ ಪದಾಧಿಕಾರಿಗಳು ಪಾಲ್ಗೊಂಡು ರಕ್ತದಾನ ಮಾಡಿದರು.
ಶಿಬಿರದಲ್ಲಿ ವೈದ್ಯರಾದ ಡಾ||ಚೈತನ್ಯ,ಡಾ||ಪ್ರದ್ಯುಹ್ನ, ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್,ವಿವಿಧ ಠಾಣೆಗಳ ಪಿಎಸ್ಐ ಗಳಾದ ಶಾಂತಲಾ,ರಮೇಶ್, ಕೃಷ್ಣಕುಮಾರ್,ಶರಣಪ್ಪ ಹಂಡ್ರಗಲ್, ಎಎಸ್ಐಗಳಾದ ಸೂರ್ಯನಾರಾಯಣ, ಶಿವಸ್ವಾಮಿ ಸೇರಿದಂತೆ ಸಂಚಾರಿ ಠಾಣೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ